ಹನಿ ನೀರಿಗಾಗಿ ಹಾಹಾಕಾರ: ನಮಗೆ ನಿಮ್ಮ ಗ್ಯಾರಂಟಿಗಳು ಬೇಡ, ಕುಡಿಯಲು ನೀರು ಕೊಡಿ ಎನ್ನುತ್ತಿರುವ ಜನ..!

ಹನಿ ನೀರಿಗಾಗಿ ಹಾಹಾಕಾರ: ನಮಗೆ ನಿಮ್ಮ ಗ್ಯಾರಂಟಿಗಳು ಬೇಡ, ಕುಡಿಯಲು ನೀರು ಕೊಡಿ ಎನ್ನುತ್ತಿರುವ ಜನ..!

Published : Jun 25, 2023, 09:16 AM IST

ಬಳ್ಳಾರಿ ಜಿಲ್ಲೆಯ ಗಡಿ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಹನಿ ನೀರಿಗಾಗಿ ಜನ ಪರದಾಡುತ್ತಿದ್ದಾರೆ.
 

ಬಳ್ಳಾರಿ: ಜಿಲ್ಲೆಯ ಗ್ರಾಮಾಂತರ ಭಾಗದಲ್ಲಿ ನೀರಿಗೆ ಹಾಹಾಕಾರ ಶುರುವಾಗಿದೆ. ಒಂದು ಕೊಡ ನೀರಿಗಾಗಿ ಎರಡು ಕಿ.ಮೀ. ನಡೆದುಕೊಂಡು ಹೋಗುವ ಅನಿವಾರ್ಯತೆ ಉಂಟಾಗಿದೆ. ನೀರಿಗಾಗಿ ಮಕ್ಕಳು ಮಹಿಳೆಯರು ಪರದಾಡುತ್ತಿದ್ದಾರೆ. ಕುಡಿಯುವ ನೀರಿನ ಘಟಕ ಇದ್ದರೂ, ಕರೆಂಟ್‌ ಇಲ್ಲದ ಕಾರಣ ನೀರು ಸಿಗುತ್ತಿಲ್ಲ. ನದಿಗಳು ಬತ್ತಿ ಹೋಗಿದ್ದರಿಂದ, ಹಳ್ಳವನ್ನು ಅಗೆದು ನೀರನ್ನು ತರುತ್ತಿದ್ದಾರೆ. ಅಲ್ಲದೇ ತುಂಗಭದ್ರಾ ಮತ್ತು ವೇದಾವತಿ ಜಲಾಶಯ ಸಂಪೂರ್ಣ ಖಾಲಿ ಖಾಲಿಯಾಗಿವೆ. ಹೀಗಾಗಿ ಬಳ್ಳಾರಿ ಜಿಲ್ಲೆಯ ಗಡಿ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಪರದಾಟ ಶುರುವಾಗಿದೆ.  

ಇದನ್ನೂ ವೀಕ್ಷಿಸಿ: Today Rashibhavishy: ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ, ಇಂದು ಸೂರ್ಯನ ಆರಾಧನೆ ಮಾಡಿ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more