Russia Ukraine War: ಯುದ್ಧಪೀಡಿತ ಉಕ್ರೇನ್‌ನ ಕರಾಳತೆ ಬಿಚ್ಚಿಟ್ಟ ಬಳ್ಳಾರಿ ಸಹೋದರಿಯರ ಕಥೆ!

Russia Ukraine War: ಯುದ್ಧಪೀಡಿತ ಉಕ್ರೇನ್‌ನ ಕರಾಳತೆ ಬಿಚ್ಚಿಟ್ಟ ಬಳ್ಳಾರಿ ಸಹೋದರಿಯರ ಕಥೆ!

Published : Mar 05, 2022, 01:46 PM IST

*'ನಾವು ಬದುಕಿ ಬರತ್ತೇವೆಂದು ಒಂಚೂರು ನಂಬಿಕೆ  ಇರಲಿಲ್ಲ'
*ಉಕ್ರೇನ್ ಕರಾಳತೆ ಬಿಚ್ಚಿಟ್ಟ ಬಳ್ಳಾರಿ ಸಹೋದರಿಯರ ಕಥೆ
*ಯುದ್ಧಭೂಮಿಯಿಂದ ಬಂದಿಳಿದ  ತಯಬ್ ಕೌಸರ್, ಸಭಾ ಕೌಸರ್ 

ಬಳ್ಳಾರಿ (ಮಾ. 05): ಉಕ್ರೇನ್‌ನ ಮಹಾನಗರಗಳನ್ನು ವಶಪಡಿಸಿಕೊಳ್ಳುವ ರಷ್ಯಾದ ಹರಸಾಹಸ ಯುದ್ಧ 10ನೇ ದಿನವೂ ಮುಂದುವರೆದಿದೆ. ಈ ಮಧ್ಯೆ ಯುದ್ಧಪೀಡಿತ ದೇಶವಾದ ಉಕ್ರೇನ್‌ನಿಂದ ಭಾರತಕ್ಕೆ ಮರಳಿದ ಬಳ್ಳಾರಿಯ ಸಹೋದರಿಯರಿಬ್ಬರು ಉಕ್ರೇನನ್‌ನ ಕರಾಳತೆ ಬಿಚ್ಚಿಟ್ಟಿದ್ದಾರೆ.  
"ನಾವು ಬದುಕಿ ಬರತ್ತೇವೆಂದು ಒಂಚೂರು ನಂಬಿಕೆ  ಇರಲಿಲ್ಲ" ಇಲ್ಲ ಎಂದು ಯುದ್ಧಭೂಮಿಯಿಂದ  ಭಾರತಕ್ಕೆ ವಾಪಾಸಾದ  ತಯಬ್ ಕೌಸರ್, ಸಭಾ ಕೌಸರ್ ಹೇಳಿದ್ದಾರೆ. ಬಳ್ಳಾರಿ ವಿದ್ಯಾರ್ಥಿಗಳ ಪೈಕಿ ಈವರೆಗೆ  ನಾಲ್ವರು ವಿದ್ಯಾರ್ಥಿಗಳು ವಾಪಸಾಗಿದ್ದು ಇನ್ನೂಳಿದ ವಿದ್ಯಾರ್ಥಿಗಳನ್ನ ಆದಷ್ಟು ಬೇಗ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ  ಹಾಗೂ ಪ್ರಧಾನಿ ಮೋದಿಯವರು ಬೇಗನೆ ಕರೆತರಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Russia-Ukraine War: ಮೈ ಕೊರೆಯುವ ಚಳಿ, ನಮ್ಮನ್ನು ರಕ್ಷಿಸಿ ಎಂದು ಭಾರತೀಯರ ಆರ್ತನಾದ

"ಬಂಕರ್ - ರೈಲ್ವೆ ನಿಲ್ದಾಣದಲ್ಲಿ ಅಶ್ರಯ ಪಡೆದುಕೊಂಡು ಬದುಕಿ ಬಂದಿದ್ದೇವೆ. ಯುದ್ದ ಆರಂಭವಾದ ಮೊದಲ ಮೂರು ದಿನಗಳ ಕಾಲ ಪರಿಸ್ಥಿತಿ ಸರಿಯಿತ್ತು. 4 ಮತ್ತು 5 ದಿನ ನಮಗೆ ಸಾಕಷ್ಟು ಭಯವಾಗಿತ್ತು .. ಆಹಾರ ಇದ್ರೂ ಅದನ್ನು ಹೊರಗಡೆ ಹೋಗಿ ತರೋದಕ್ಕೆ ಆಗ್ತಿರಲಿಲ್ಲ. ಬಂಕರ್ ನಲ್ಲಿದ್ದಾಗಲೂ ಹೊರಗೆ ಬಾಂಬ್‌ ಗುಂಡಿನ ದಾಳಿ ನಿರಂತರ ವಾಗಿ ಇತ್ತು ಭಯವಾಗ್ತಿತ್ತು. ಕತ್ತಲಲ್ಲಿ ನಾವೂ ಅಶ್ರಯ ಪಡೆದುಕೊಂಡು ಬದುಕಿ ಬಂದಿದ್ದೇವೆ.  ಭಾರತದ ವಿದ್ಯಾರ್ಥಿಗಳ ಪಾಸ್ ಪೋರ್ಟ್ ಪರಿಶೀಲನೆ ಮಾಡಿ ಬಿಟ್ರು. ಯುದ್ದ ಆರಂಭಕ್ಕೂ ಮುನ್ನ ಬರಬೇಕು ಅಂದ್ರೆ ಯೂನಿವರ್ಸಿಟಿಯವರು ಯುದ್ದ ಆಗಲ್ಲವೆಂದು ಭರವಸೆ ನೀಡಿದ್ರು.ಹೀಗಾಗಿ ನಾವೂ ಮರಳಿ ಬರಲಿಲ್ಲ.. ಯುದ್ದ ಘೋಷಣೆಯಾದ ನಂತರ ಕಷ್ಟ ಅನುಭವಿಸಿ ಬಂದಿದ್ದೇವೆ" ಎಂದು ಸಹೋದರಿಯರಿಬ್ಬರು ಹೇಳಿದ್ದಾರೆ. 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more