ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಪರಿಹಾರ: ಉಸ್ತುವಾರಿ ಸಚಿವರಿಂದಲೇ ಚೆಕ್ ವಿತರಣೆ

ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಪರಿಹಾರ: ಉಸ್ತುವಾರಿ ಸಚಿವರಿಂದಲೇ ಚೆಕ್ ವಿತರಣೆ

Published : Sep 04, 2023, 11:12 AM IST

ಒಂದು ಸುದ್ದಿ ಕೈಗೆತ್ತಿಕೊಂಡ್ರೆ ಇಂಪ್ಯಾಕ್ಟ್ ಆಗೋವರೆಗೂ ಬಿಗ್ 3 ಬಿಡಲ್ಲ. ಸೋಮಾರಿ ಅಧಿಕಾರಿಗಳ ನಿದ್ದೆ ಗೆಡಿಸುತ್ತೆ ಬಿಗ್ 3. ಕೆಲಸ ಮಾಡಿದವರಿಗೆ ಶಹಬಾಷ್‌ಗಿರಿ. ಕೆಲಸ ಮಾಡ್ಡೇ ಓತ್ಲಾ ಹೊಡೆಯುವ ಅಧಿಕಾರಿಗಳ ಚಳಿನೂ ಬಿಡಿಸುತ್ತೆ ಬಿಗ್ 3. ಇದಕ್ಕೆ ಎಕ್ಸಾಂಪಲ್ ಬಳ್ಳಾರಿ ಆಕ್ಸಿಜನ್ ದುರಂತ...ಹಾಗಾದ್ರೆ ಏನದು? ಈ ಸ್ಪೆಷಲ್ ರಿಪೋರ್ಟ್ ನೋಡಿ..
 

ಕಳೆದ ಒಂದು ವರ್ಷದ ಹಿಂದೆ ಬಳ್ಳಾರಿಯ (Bellary) ವಿಮ್ಸ್ನಲ್ಲಿ ಆಕ್ಸಿಜನ್ ದುರಂತದಲ್ಲಿ(Vims oxygen disaster) ಮಡಿದವರ ಕುಟುಂಬಸ್ಥರು...ಆಸ್ಪತ್ರೆಯಲ್ಲಿ ಕರೆಂಟ್ ಸ್ಥಗಿತಗೊಂಡು ಆಕ್ಸಿಜನ್ ಸಪ್ಲೈ ಆಗದೇ ಮೃತಪಟ್ಟಿದ್ರು. ಆಗಸ್ಟ್ 22ಕ್ಕೆ ವರದಿ ಪ್ರಸಾರ ಮಾಡಿ ಸಿಎಂ ಮಾಧ್ಯಮ ಸಲಹೆಗಾರರಾದ ಪ್ರಭಾಕರ್ ಗಮನಕ್ಕೆ ತಂದಿದ್ವಿ. ಕೂಡಲೇ ಸ್ಪಂದಿಸಿದ ಪ್ರಭಾಕರ್ ಮತ್ತು ಸಿಎಂ ಜಂಟಿ ಕಾರ್ಯದರ್ಶಿ ಗೋಪಾಲ್ರವರು, ಸಿಎಂ ಗಮನಕ್ಕೆ ತಂದು ಪರಿಹಾರದ ಹಣ(Money) ಬಿಡುಗಡೆ ಮಾಡಿಸಿಯೇ ಬಿಟ್ರು. ಪರಿಹಾರಕ್ಕಾಗಿ ಕಳೆದ 1 ವರ್ಷದಿಂದ ಮೃತರ ಕುಟುಂಬಸ್ಥರು ಸುತ್ತದೇ ಇರೋ ಜಾಗವಿರಲಿಲ್ಲ. ಆದ್ರೆ ಬಿಗ್ 3 ಎಂಟ್ರಿ ಕೊಡ್ತು ನೋಡಿ, ಮುಂದೆ ನಡೆದಿದ್ದೆಲ್ಲ ಮಹಾ ಪವಾಡ. ಇನ್ನೂ ಪರಿಹಾರದ ಚೆಕ್ ಪಡೆದ ಫಲಾನುಭವಿಗಳು ಬಿಗ್ 3ಗೆ ಥ್ಯಾಂಕ್ಸ್ ಹೇಳಿದ್ರು. ಬಿಗ್-3 ಅಂದ್ರೆ ಹೀಗೆ ನೋಡಿ ಹಿಡಿದ ಕೆಲಸ ಬಿಡೋದಿಲ್ಲ ಅನ್ನೋದಕ್ಕೆ ಈ ಪ್ರಕರಣವೇ ಸಾಕ್ಷಿಯಾಗಿದೆ.  

ಇದನ್ನೂ ವೀಕ್ಷಿಸಿ:  ಜಿ-20 ಸಭೆ: ವಿಶ್ವದ ಗಣ್ಯರ ಸ್ವಾಗತಕ್ಕೆ ಸಜ್ಜಾಗುತ್ತಿದೆ ಭಾರತ !

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ