ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಪರಿಹಾರ: ಉಸ್ತುವಾರಿ ಸಚಿವರಿಂದಲೇ ಚೆಕ್ ವಿತರಣೆ

ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಪರಿಹಾರ: ಉಸ್ತುವಾರಿ ಸಚಿವರಿಂದಲೇ ಚೆಕ್ ವಿತರಣೆ

Published : Sep 04, 2023, 11:12 AM IST

ಒಂದು ಸುದ್ದಿ ಕೈಗೆತ್ತಿಕೊಂಡ್ರೆ ಇಂಪ್ಯಾಕ್ಟ್ ಆಗೋವರೆಗೂ ಬಿಗ್ 3 ಬಿಡಲ್ಲ. ಸೋಮಾರಿ ಅಧಿಕಾರಿಗಳ ನಿದ್ದೆ ಗೆಡಿಸುತ್ತೆ ಬಿಗ್ 3. ಕೆಲಸ ಮಾಡಿದವರಿಗೆ ಶಹಬಾಷ್‌ಗಿರಿ. ಕೆಲಸ ಮಾಡ್ಡೇ ಓತ್ಲಾ ಹೊಡೆಯುವ ಅಧಿಕಾರಿಗಳ ಚಳಿನೂ ಬಿಡಿಸುತ್ತೆ ಬಿಗ್ 3. ಇದಕ್ಕೆ ಎಕ್ಸಾಂಪಲ್ ಬಳ್ಳಾರಿ ಆಕ್ಸಿಜನ್ ದುರಂತ...ಹಾಗಾದ್ರೆ ಏನದು? ಈ ಸ್ಪೆಷಲ್ ರಿಪೋರ್ಟ್ ನೋಡಿ..
 

ಕಳೆದ ಒಂದು ವರ್ಷದ ಹಿಂದೆ ಬಳ್ಳಾರಿಯ (Bellary) ವಿಮ್ಸ್ನಲ್ಲಿ ಆಕ್ಸಿಜನ್ ದುರಂತದಲ್ಲಿ(Vims oxygen disaster) ಮಡಿದವರ ಕುಟುಂಬಸ್ಥರು...ಆಸ್ಪತ್ರೆಯಲ್ಲಿ ಕರೆಂಟ್ ಸ್ಥಗಿತಗೊಂಡು ಆಕ್ಸಿಜನ್ ಸಪ್ಲೈ ಆಗದೇ ಮೃತಪಟ್ಟಿದ್ರು. ಆಗಸ್ಟ್ 22ಕ್ಕೆ ವರದಿ ಪ್ರಸಾರ ಮಾಡಿ ಸಿಎಂ ಮಾಧ್ಯಮ ಸಲಹೆಗಾರರಾದ ಪ್ರಭಾಕರ್ ಗಮನಕ್ಕೆ ತಂದಿದ್ವಿ. ಕೂಡಲೇ ಸ್ಪಂದಿಸಿದ ಪ್ರಭಾಕರ್ ಮತ್ತು ಸಿಎಂ ಜಂಟಿ ಕಾರ್ಯದರ್ಶಿ ಗೋಪಾಲ್ರವರು, ಸಿಎಂ ಗಮನಕ್ಕೆ ತಂದು ಪರಿಹಾರದ ಹಣ(Money) ಬಿಡುಗಡೆ ಮಾಡಿಸಿಯೇ ಬಿಟ್ರು. ಪರಿಹಾರಕ್ಕಾಗಿ ಕಳೆದ 1 ವರ್ಷದಿಂದ ಮೃತರ ಕುಟುಂಬಸ್ಥರು ಸುತ್ತದೇ ಇರೋ ಜಾಗವಿರಲಿಲ್ಲ. ಆದ್ರೆ ಬಿಗ್ 3 ಎಂಟ್ರಿ ಕೊಡ್ತು ನೋಡಿ, ಮುಂದೆ ನಡೆದಿದ್ದೆಲ್ಲ ಮಹಾ ಪವಾಡ. ಇನ್ನೂ ಪರಿಹಾರದ ಚೆಕ್ ಪಡೆದ ಫಲಾನುಭವಿಗಳು ಬಿಗ್ 3ಗೆ ಥ್ಯಾಂಕ್ಸ್ ಹೇಳಿದ್ರು. ಬಿಗ್-3 ಅಂದ್ರೆ ಹೀಗೆ ನೋಡಿ ಹಿಡಿದ ಕೆಲಸ ಬಿಡೋದಿಲ್ಲ ಅನ್ನೋದಕ್ಕೆ ಈ ಪ್ರಕರಣವೇ ಸಾಕ್ಷಿಯಾಗಿದೆ.  

ಇದನ್ನೂ ವೀಕ್ಷಿಸಿ:  ಜಿ-20 ಸಭೆ: ವಿಶ್ವದ ಗಣ್ಯರ ಸ್ವಾಗತಕ್ಕೆ ಸಜ್ಜಾಗುತ್ತಿದೆ ಭಾರತ !

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?