ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಪರಿಹಾರ: ಉಸ್ತುವಾರಿ ಸಚಿವರಿಂದಲೇ ಚೆಕ್ ವಿತರಣೆ

ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಪರಿಹಾರ: ಉಸ್ತುವಾರಿ ಸಚಿವರಿಂದಲೇ ಚೆಕ್ ವಿತರಣೆ

Published : Sep 04, 2023, 11:12 AM IST

ಒಂದು ಸುದ್ದಿ ಕೈಗೆತ್ತಿಕೊಂಡ್ರೆ ಇಂಪ್ಯಾಕ್ಟ್ ಆಗೋವರೆಗೂ ಬಿಗ್ 3 ಬಿಡಲ್ಲ. ಸೋಮಾರಿ ಅಧಿಕಾರಿಗಳ ನಿದ್ದೆ ಗೆಡಿಸುತ್ತೆ ಬಿಗ್ 3. ಕೆಲಸ ಮಾಡಿದವರಿಗೆ ಶಹಬಾಷ್‌ಗಿರಿ. ಕೆಲಸ ಮಾಡ್ಡೇ ಓತ್ಲಾ ಹೊಡೆಯುವ ಅಧಿಕಾರಿಗಳ ಚಳಿನೂ ಬಿಡಿಸುತ್ತೆ ಬಿಗ್ 3. ಇದಕ್ಕೆ ಎಕ್ಸಾಂಪಲ್ ಬಳ್ಳಾರಿ ಆಕ್ಸಿಜನ್ ದುರಂತ...ಹಾಗಾದ್ರೆ ಏನದು? ಈ ಸ್ಪೆಷಲ್ ರಿಪೋರ್ಟ್ ನೋಡಿ..
 

ಕಳೆದ ಒಂದು ವರ್ಷದ ಹಿಂದೆ ಬಳ್ಳಾರಿಯ (Bellary) ವಿಮ್ಸ್ನಲ್ಲಿ ಆಕ್ಸಿಜನ್ ದುರಂತದಲ್ಲಿ(Vims oxygen disaster) ಮಡಿದವರ ಕುಟುಂಬಸ್ಥರು...ಆಸ್ಪತ್ರೆಯಲ್ಲಿ ಕರೆಂಟ್ ಸ್ಥಗಿತಗೊಂಡು ಆಕ್ಸಿಜನ್ ಸಪ್ಲೈ ಆಗದೇ ಮೃತಪಟ್ಟಿದ್ರು. ಆಗಸ್ಟ್ 22ಕ್ಕೆ ವರದಿ ಪ್ರಸಾರ ಮಾಡಿ ಸಿಎಂ ಮಾಧ್ಯಮ ಸಲಹೆಗಾರರಾದ ಪ್ರಭಾಕರ್ ಗಮನಕ್ಕೆ ತಂದಿದ್ವಿ. ಕೂಡಲೇ ಸ್ಪಂದಿಸಿದ ಪ್ರಭಾಕರ್ ಮತ್ತು ಸಿಎಂ ಜಂಟಿ ಕಾರ್ಯದರ್ಶಿ ಗೋಪಾಲ್ರವರು, ಸಿಎಂ ಗಮನಕ್ಕೆ ತಂದು ಪರಿಹಾರದ ಹಣ(Money) ಬಿಡುಗಡೆ ಮಾಡಿಸಿಯೇ ಬಿಟ್ರು. ಪರಿಹಾರಕ್ಕಾಗಿ ಕಳೆದ 1 ವರ್ಷದಿಂದ ಮೃತರ ಕುಟುಂಬಸ್ಥರು ಸುತ್ತದೇ ಇರೋ ಜಾಗವಿರಲಿಲ್ಲ. ಆದ್ರೆ ಬಿಗ್ 3 ಎಂಟ್ರಿ ಕೊಡ್ತು ನೋಡಿ, ಮುಂದೆ ನಡೆದಿದ್ದೆಲ್ಲ ಮಹಾ ಪವಾಡ. ಇನ್ನೂ ಪರಿಹಾರದ ಚೆಕ್ ಪಡೆದ ಫಲಾನುಭವಿಗಳು ಬಿಗ್ 3ಗೆ ಥ್ಯಾಂಕ್ಸ್ ಹೇಳಿದ್ರು. ಬಿಗ್-3 ಅಂದ್ರೆ ಹೀಗೆ ನೋಡಿ ಹಿಡಿದ ಕೆಲಸ ಬಿಡೋದಿಲ್ಲ ಅನ್ನೋದಕ್ಕೆ ಈ ಪ್ರಕರಣವೇ ಸಾಕ್ಷಿಯಾಗಿದೆ.  

ಇದನ್ನೂ ವೀಕ್ಷಿಸಿ:  ಜಿ-20 ಸಭೆ: ವಿಶ್ವದ ಗಣ್ಯರ ಸ್ವಾಗತಕ್ಕೆ ಸಜ್ಜಾಗುತ್ತಿದೆ ಭಾರತ !

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!