ಉಪ ತಹಶೀಲ್ದಾರನ ಮೀಟರ್‌ ಬಡ್ಡಿ ದರ್ಬಾರ್‌, ಆಡಿಯೋ ವೈರಲ್‌ ಆದ್ರೂ ಸುಮ್ಮನೆ ಇದ್ಯಲ್ಲ ಸರ್ಕಾರ

ಉಪ ತಹಶೀಲ್ದಾರನ ಮೀಟರ್‌ ಬಡ್ಡಿ ದರ್ಬಾರ್‌, ಆಡಿಯೋ ವೈರಲ್‌ ಆದ್ರೂ ಸುಮ್ಮನೆ ಇದ್ಯಲ್ಲ ಸರ್ಕಾರ

Published : Jan 07, 2025, 04:46 PM IST

ಬೇಲೂರು ಡೆಪ್ಯುಟಿ ತಹಶೀಲ್ದಾರ್‌ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ, ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯುವಕನ ತಾಯಿ ಡೆಪ್ಯುಟಿ ತಹಶೀಲ್ದಾರ್‌ ವಿರುದ್ಧ ಆರೋಪ ಮಾಡಿದ್ದಾರೆ.

ಬೇಲೂರು (ಜ.7): ಈತ ಸರ್ಕಾರ ಅಧಿಕಾರಿ, ಮಾಡೋದು ಬಡ್ಡಿ ವ್ಯವಹಾರ. ಮಾಡೋದು ಅಂತಿಂಥ ಬಡ್ಡಿ ವ್ಯವಹಾರವಲ್ಲ. ಇವನತ್ರ ಹಣ ತೆಗೆದುಕೊಂಡ್ರೆ ಸಾವೇ ಗತಿ ಅನ್ನೋವಷ್ಟರ ಮಟ್ಟಿಗೆ ಮೀಟರ್‌ ಬಡ್ಡಿ ದಂಧೆ ಮಾಡುವ ಕ್ರಿಮಿ.

ಮೀಟರ್‌ ಬಡ್ಡಿ ದಂಧೆ ಮಾಡುತ್ತಿದ್ದಾರೆ ಎಂದು ಬೇಲೂರು ಡೆಪ್ಯುಟಿ ತಹಶೀಲ್ದಾರ್‌ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು,  ಈತ ನೀಡುತ್ತಿದ್ದ ಟಾರ್ಚರ್‌ಗೆ ಜಯರಾಜ್‌ ಎನ್ನುವ ಯುವಕ ಸಾವು ಕಂಡಿದ್ದಾನೆ.

Shivamogga: ಬೆಂಗಳೂರು ಬಳಿಕ ಶಿವಮೊಗ್ಗದಲ್ಲೂ HMP ವೈರಸ್‌ ಪತ್ತೆ, ಮೂವರು ಮಕ್ಕಳಲ್ಲಿ ಸೋಂಕು

ಪ್ರದೀಪ್‌ ಬಡ್ಡಿ ಕಿರುಕುಳಕ್ಕೆ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಜಯರಾಜ್‌ ತಾಯಿ ಹೇಳಿದ್ದಾರೆ. ಡೆಪ್ಯುಟಿ ತಹಶೀಲ್ದಾರ್‌ ವಿರುದ್ಧ ಜಯರಾಜ್‌ ಅವರ ತಾಯಿ ಕಲ್ಪನಾ ಈ ಆರೋಪ ಮಾಡಿದ್ದಾರೆ.
 

 

 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more