ಉಪ ತಹಶೀಲ್ದಾರನ ಮೀಟರ್‌ ಬಡ್ಡಿ ದರ್ಬಾರ್‌, ಆಡಿಯೋ ವೈರಲ್‌ ಆದ್ರೂ ಸುಮ್ಮನೆ ಇದ್ಯಲ್ಲ ಸರ್ಕಾರ

ಉಪ ತಹಶೀಲ್ದಾರನ ಮೀಟರ್‌ ಬಡ್ಡಿ ದರ್ಬಾರ್‌, ಆಡಿಯೋ ವೈರಲ್‌ ಆದ್ರೂ ಸುಮ್ಮನೆ ಇದ್ಯಲ್ಲ ಸರ್ಕಾರ

Published : Jan 07, 2025, 04:46 PM IST

ಬೇಲೂರು ಡೆಪ್ಯುಟಿ ತಹಶೀಲ್ದಾರ್‌ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ, ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯುವಕನ ತಾಯಿ ಡೆಪ್ಯುಟಿ ತಹಶೀಲ್ದಾರ್‌ ವಿರುದ್ಧ ಆರೋಪ ಮಾಡಿದ್ದಾರೆ.

ಬೇಲೂರು (ಜ.7): ಈತ ಸರ್ಕಾರ ಅಧಿಕಾರಿ, ಮಾಡೋದು ಬಡ್ಡಿ ವ್ಯವಹಾರ. ಮಾಡೋದು ಅಂತಿಂಥ ಬಡ್ಡಿ ವ್ಯವಹಾರವಲ್ಲ. ಇವನತ್ರ ಹಣ ತೆಗೆದುಕೊಂಡ್ರೆ ಸಾವೇ ಗತಿ ಅನ್ನೋವಷ್ಟರ ಮಟ್ಟಿಗೆ ಮೀಟರ್‌ ಬಡ್ಡಿ ದಂಧೆ ಮಾಡುವ ಕ್ರಿಮಿ.

ಮೀಟರ್‌ ಬಡ್ಡಿ ದಂಧೆ ಮಾಡುತ್ತಿದ್ದಾರೆ ಎಂದು ಬೇಲೂರು ಡೆಪ್ಯುಟಿ ತಹಶೀಲ್ದಾರ್‌ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು,  ಈತ ನೀಡುತ್ತಿದ್ದ ಟಾರ್ಚರ್‌ಗೆ ಜಯರಾಜ್‌ ಎನ್ನುವ ಯುವಕ ಸಾವು ಕಂಡಿದ್ದಾನೆ.

Shivamogga: ಬೆಂಗಳೂರು ಬಳಿಕ ಶಿವಮೊಗ್ಗದಲ್ಲೂ HMP ವೈರಸ್‌ ಪತ್ತೆ, ಮೂವರು ಮಕ್ಕಳಲ್ಲಿ ಸೋಂಕು

ಪ್ರದೀಪ್‌ ಬಡ್ಡಿ ಕಿರುಕುಳಕ್ಕೆ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಜಯರಾಜ್‌ ತಾಯಿ ಹೇಳಿದ್ದಾರೆ. ಡೆಪ್ಯುಟಿ ತಹಶೀಲ್ದಾರ್‌ ವಿರುದ್ಧ ಜಯರಾಜ್‌ ಅವರ ತಾಯಿ ಕಲ್ಪನಾ ಈ ಆರೋಪ ಮಾಡಿದ್ದಾರೆ.
 

 

 

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more