ಉಪ ತಹಶೀಲ್ದಾರನ ಮೀಟರ್‌ ಬಡ್ಡಿ ದರ್ಬಾರ್‌, ಆಡಿಯೋ ವೈರಲ್‌ ಆದ್ರೂ ಸುಮ್ಮನೆ ಇದ್ಯಲ್ಲ ಸರ್ಕಾರ

ಉಪ ತಹಶೀಲ್ದಾರನ ಮೀಟರ್‌ ಬಡ್ಡಿ ದರ್ಬಾರ್‌, ಆಡಿಯೋ ವೈರಲ್‌ ಆದ್ರೂ ಸುಮ್ಮನೆ ಇದ್ಯಲ್ಲ ಸರ್ಕಾರ

Published : Jan 07, 2025, 04:46 PM IST

ಬೇಲೂರು ಡೆಪ್ಯುಟಿ ತಹಶೀಲ್ದಾರ್‌ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ, ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯುವಕನ ತಾಯಿ ಡೆಪ್ಯುಟಿ ತಹಶೀಲ್ದಾರ್‌ ವಿರುದ್ಧ ಆರೋಪ ಮಾಡಿದ್ದಾರೆ.

ಬೇಲೂರು (ಜ.7): ಈತ ಸರ್ಕಾರ ಅಧಿಕಾರಿ, ಮಾಡೋದು ಬಡ್ಡಿ ವ್ಯವಹಾರ. ಮಾಡೋದು ಅಂತಿಂಥ ಬಡ್ಡಿ ವ್ಯವಹಾರವಲ್ಲ. ಇವನತ್ರ ಹಣ ತೆಗೆದುಕೊಂಡ್ರೆ ಸಾವೇ ಗತಿ ಅನ್ನೋವಷ್ಟರ ಮಟ್ಟಿಗೆ ಮೀಟರ್‌ ಬಡ್ಡಿ ದಂಧೆ ಮಾಡುವ ಕ್ರಿಮಿ.

ಮೀಟರ್‌ ಬಡ್ಡಿ ದಂಧೆ ಮಾಡುತ್ತಿದ್ದಾರೆ ಎಂದು ಬೇಲೂರು ಡೆಪ್ಯುಟಿ ತಹಶೀಲ್ದಾರ್‌ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು,  ಈತ ನೀಡುತ್ತಿದ್ದ ಟಾರ್ಚರ್‌ಗೆ ಜಯರಾಜ್‌ ಎನ್ನುವ ಯುವಕ ಸಾವು ಕಂಡಿದ್ದಾನೆ.

Shivamogga: ಬೆಂಗಳೂರು ಬಳಿಕ ಶಿವಮೊಗ್ಗದಲ್ಲೂ HMP ವೈರಸ್‌ ಪತ್ತೆ, ಮೂವರು ಮಕ್ಕಳಲ್ಲಿ ಸೋಂಕು

ಪ್ರದೀಪ್‌ ಬಡ್ಡಿ ಕಿರುಕುಳಕ್ಕೆ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಜಯರಾಜ್‌ ತಾಯಿ ಹೇಳಿದ್ದಾರೆ. ಡೆಪ್ಯುಟಿ ತಹಶೀಲ್ದಾರ್‌ ವಿರುದ್ಧ ಜಯರಾಜ್‌ ಅವರ ತಾಯಿ ಕಲ್ಪನಾ ಈ ಆರೋಪ ಮಾಡಿದ್ದಾರೆ.
 

 

 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more