ಅಪೆಕ್ಸ್ ಬ್ಯಾಂಕ್‌ನಲ್ಲಿ ಸಾಲ ನೀಡುವಲ್ಲಿ ಗೋಲ್‌ಮಾಲ್..? ಸಿದ್ದರಾಮಯ್ಯ ಸರ್ಕಾರದ ಮತ್ತೊಬ್ಬ ಸಚಿವನಿಗೆ ಸಂಕಷ್ಟ !

ಅಪೆಕ್ಸ್ ಬ್ಯಾಂಕ್‌ನಲ್ಲಿ ಸಾಲ ನೀಡುವಲ್ಲಿ ಗೋಲ್‌ಮಾಲ್..? ಸಿದ್ದರಾಮಯ್ಯ ಸರ್ಕಾರದ ಮತ್ತೊಬ್ಬ ಸಚಿವನಿಗೆ ಸಂಕಷ್ಟ !

Published : Jul 17, 2024, 01:10 PM ISTUpdated : Jul 17, 2024, 01:11 PM IST


ಅಪೆಕ್ಸ್ ಬ್ಯಾಂಕ್‌ನಿಂದ ಬೇನಾಮಿ ಸಾಲ ನೀಡಿ ಅವ್ಯವಹಾರ ಆರೋಪ
3 ತಿಂಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲು ಹೈಕೋರ್ಟ್ ಸೂಚನೆ
ಮತ್ತೆ ಹೈಕೋರ್ಟ್ ಮೊರೆ ಹೋಗಲು ದಿನೇಶ್ ಕಲ್ಲಳ್ಳಿ ನಿರ್ಧಾರ

ಸಿದ್ದರಾಮಯ್ಯ ಸರ್ಕಾರದ ಮತ್ತೊಬ್ಬ ಸಚಿವನಿಗೆ ಸಂಕಷ್ಟ ಎದುರಾಗಿದ್ದು, ವಾಲ್ಮೀಕಿ ನಿಗಮ ಹಗರಣದ ಬೆನ್ನಲ್ಲೇ ಮತ್ತೊಂದು ಅಕ್ರಮ ಬಯಲಾಗಿದೆ.
ಅಪೆಕ್ಸ್ ಬ್ಯಾಂಕ್‌ನಲ್ಲಿ(Apex Bank) ಸಾಲ ನೀಡುವಲ್ಲಿ ಭಾರೀ ಗೋಲ್‌ಮಾಲ್ ನಡೆದಿದೆ ಎನ್ನಲಾಗ್ತಿದೆ. ಬ್ಯಾಂಕ್‌ನಿಂದ ಬೇನಾಮಿ ಸಾಲ(Loan) ನೀಡಿ ಅವ್ಯವಹಾರ ಮಾಡಲಾಗಿದೆಯಂತೆ. ಸಹಕಾರ ಸಚಿವ ಕೆ.ಎನ್.ರಾಜಣ್ಣ(Minister KN Rajanna) ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಹಲವಾರು ಕಂಪನಿಗೆ ಬೇನಾಮಿ ಹೆಸರಲ್ಲಿ ಸಾಲ ನೀಡಿರುವ ಆರೋಪ ಕೇಳಿಬಂದಿದ್ದು, ಸಾಲ ಪಡೆದ ಕಂಪನಿಗಳು ದಿವಾಳಿ ಎಂಬ ಹೆಸರಲ್ಲಿ ಬ್ಯಾಂಕ್‌ಗೆ ಮೋಸ ಮಾಡಲಾಗಿದೆ. ಕೆ.ಎನ್.ರಾಜಣ್ಣ ಸೇರಿ ಹಲವರ ಕೈವಾಡ ಇರುವ ಬಗ್ಗೆ ಆರೋಪ ಕೇಳಿಬಂದಿದೆ. ಸರ್ಕಾರಕ್ಕೆ ಹಲವು ಬಾರಿ ದೂರು ಕೊಟ್ರೂ ಕ್ರಮಕೈಗೊಳ್ಳದ ಆರೋಪ ಕೇಳಿಬಂದಿದೆ. ಆಡಿಟ್ ರಿಪೋರ್ಟ್, ತನಿಖಾ ವರದಿ, ರಿಜಿಸ್ಟ್ರಾರ್ ವರದಿ ನೀಡಿದ್ರೂ ಕ್ರಮವಿಲ್ಲ. ಸರ್ಕಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದ ದೂರುದಾರ ದಿನೇಶ್ ಕಲ್ಲಹಳ್ಳಿ. 2021 ರಲ್ಲಿ ಆಡಿಟ್ ರಿಪೋರ್ಟ್ ನಲ್ಲಿ ಅಕ್ರಮ ನಡೆದಿದ್ದ ಬಗ್ಗೆ ಉಲ್ಲೇಖ ಮಾಡಲಾಗಿದೆ. ತನಿಖೆ ನಡೆಸುವಂತೆ ಸಹಕಾರ ಇಲಾಖೆ ರಿಜಿಸ್ಟ್ರಾರ್ ಪ್ರಸನ್ನ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. 4 ವರ್ಷ ಕಳೆದರೂ ಯಾವುದೇ ಕ್ರಮಗೈಗೊಳ್ಳದೇ ಸರ್ಕಾರದಿಂದ ವಿಳಂಬ ಮಾಡಲಾಗಿದೆಯಂತೆ. ಕೇಸ್ ಸಂಬಂಧ RTI ಮೂಲಕ ದಾಖಲೆ  ಕೋರಿದ್ದ ದಿನೇಶ್ ಕಲ್ಲಹಳ್ಳಿ, ತನಿಖೆ ಪ್ರಗತಿಯಲ್ಲಿದೆ ಎಂದು ಉತ್ತರ ನೀಡಲು ನಿರಾಕರಿಸಿದ್ದ ಸರ್ಕಾರ. ಖಾಸಗಿ ದೂರು ಸಲ್ಲಿಕೆ ಮಾಡಲು ಮಾಡಿರುವ ದಿನೇಶ್ ಕಲ್ಲಹಳ್ಳಿ. ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ. ದಿನೇಶ್ ಕಲ್ಲಹಳ್ಳಿ ಮನವಿ ಸರ್ಕಾರಕ್ಕೆ ರವಾನೆ ಮಾಡಿದ್ದ ರಾಜ್ಯಪಾಲರು. ರಾಜ್ಯಪಾಲರ ಕಚೇರಿ ಸೂಚನೆಗೂ ಕ್ಯಾರೆ ಎನ್ನದ ಸರ್ಕಾರದ ವಿರುದ್ಧ ರಿಟ್ ಸಲ್ಲಿಕೆ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ಮಹಾರಾಷ್ಟ್ರದಲ್ಲಿ ಎನ್‌ಡಿಎ ಕೂಟಕ್ಕೆ ಕಾದಿದ್ಯಾ ಬಿಗ್ ಶಾಕ್? ವಿಧಾನಸಭೆಯಲ್ಲೂ ಲೋಕಸಭೆ ಮಾದರಿಯ ಫಲಿತಾಂಶ..?

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more