ಬೆಂಗಳೂರು : ಈಗ ವ್ಯಾಕ್ಸಿನೇಷನ್ ಅಂತರದ ಗೊಂದಲ

ಬೆಂಗಳೂರು : ಈಗ ವ್ಯಾಕ್ಸಿನೇಷನ್ ಅಂತರದ ಗೊಂದಲ

Suvarna News   | Asianet News
Published : May 15, 2021, 12:39 PM IST
  • ಬೆಂಗಳೂರು ವ್ಯಾಕ್ಸಿನ್ ಸೆಂಟರ್ ನಲ್ಲಿ ಗೊಂದಲ
  • ಕೊ ವ್ಯಾಕ್ಸಿನ್ ಗೆ 28 ದಿನ ಕಳೆದಿರ್ಬೇಕು ಅಂತ ಮೊದಲು ಹೇಳಿದ್ದು ಈಗ 45 ದಿನವೆಂದ ಸಿಬ್ಬಂದಿ 
  •  ಈ ವಿಚಾರಕ್ಕೆ ಆಸ್ಪತ್ರೆ ಮತ್ತು ಸಾರ್ವಜನಿಕರ ನಡುವ ಮಾತಿನ ಚಕಮಕಿ

ಬೆಂಗಳೂರು (ಮೇ.15): ಬೆಂಗಳೂರಿನಲ್ಲಿ ವ್ಯಾಕ್ಸಿನ್ ಸೆಂಟರ್ ನಲ್ಲಿ ಗೊಂದಲ ಮನೆ ಮಾಡಿದೆ. ಕೊ ವ್ಯಾಕ್ಸಿನ್ ಗೆ 28 ದಿನ ಕಳೆದಿರ್ಬೇಕು ಎಂದು ಮೊದಲು ಹೇಳಿದ್ದು ಈಗ ಮತ್ತೆ ಗ್ಯಾಪ್ ಇನ್ನಷ್ಟು ಏರಿಕೆ ಮಾಡಿದ್ದಾರೆ. 

ಕೋವಿ​ಶೀಲ್ಡ್‌ ಲಸಿಕೆ ಅಂತರ 6-8 ವಾರಕ್ಕೆ ಬದಲಿಸಲು ಸೂಚನೆ! .

ಜನರು ಲಸಿಕೆ ಪಡೆಯಲು ಕ್ಯೂ ನಿಂತು ಗಂಟೆ ಗಟ್ಟಲೆ ಕಾದಮೇಲೆ 45 ದಿನ ಆಗಿರಬೇಕು ಎಂದು ಹೇಳುತ್ತಿದ್ದಾರೆ.  ಈ ವಿಚಾರವಾಗಿ ಆಸ್ಪತ್ರೆ ಮುಂದೆ ಗೊಂದಲ ಉಂಟಾಗಿದೆ.  ಪೋರ್ಟಲ್  ನಲ್ಲಿ ರಿಸಿವ್ ಆದ್ರೆ ವ್ಯಾಕ್ಸಿನ್ ಕೊಡುತ್ತೇವೆ ಎಂದು ಸಿಬ್ಬಂದಿ ಹೇಳುತ್ತಿದ್ದು ಈ ವಿಚಾರಕ್ಕೆ ಆಸ್ಪತ್ರೆ ಮತ್ತು ಸಾರ್ವಜನಿಕರ ನಡುವ ಮಾತಿನ ಚಕಮಕಿ ನಡೆದಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona 

24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?