ಬೆಂಗಳೂರು : ಈಗ ವ್ಯಾಕ್ಸಿನೇಷನ್ ಅಂತರದ ಗೊಂದಲ

ಬೆಂಗಳೂರು : ಈಗ ವ್ಯಾಕ್ಸಿನೇಷನ್ ಅಂತರದ ಗೊಂದಲ

Suvarna News   | Asianet News
Published : May 15, 2021, 12:39 PM IST
  • ಬೆಂಗಳೂರು ವ್ಯಾಕ್ಸಿನ್ ಸೆಂಟರ್ ನಲ್ಲಿ ಗೊಂದಲ
  • ಕೊ ವ್ಯಾಕ್ಸಿನ್ ಗೆ 28 ದಿನ ಕಳೆದಿರ್ಬೇಕು ಅಂತ ಮೊದಲು ಹೇಳಿದ್ದು ಈಗ 45 ದಿನವೆಂದ ಸಿಬ್ಬಂದಿ 
  •  ಈ ವಿಚಾರಕ್ಕೆ ಆಸ್ಪತ್ರೆ ಮತ್ತು ಸಾರ್ವಜನಿಕರ ನಡುವ ಮಾತಿನ ಚಕಮಕಿ

ಬೆಂಗಳೂರು (ಮೇ.15): ಬೆಂಗಳೂರಿನಲ್ಲಿ ವ್ಯಾಕ್ಸಿನ್ ಸೆಂಟರ್ ನಲ್ಲಿ ಗೊಂದಲ ಮನೆ ಮಾಡಿದೆ. ಕೊ ವ್ಯಾಕ್ಸಿನ್ ಗೆ 28 ದಿನ ಕಳೆದಿರ್ಬೇಕು ಎಂದು ಮೊದಲು ಹೇಳಿದ್ದು ಈಗ ಮತ್ತೆ ಗ್ಯಾಪ್ ಇನ್ನಷ್ಟು ಏರಿಕೆ ಮಾಡಿದ್ದಾರೆ. 

ಕೋವಿ​ಶೀಲ್ಡ್‌ ಲಸಿಕೆ ಅಂತರ 6-8 ವಾರಕ್ಕೆ ಬದಲಿಸಲು ಸೂಚನೆ! .

ಜನರು ಲಸಿಕೆ ಪಡೆಯಲು ಕ್ಯೂ ನಿಂತು ಗಂಟೆ ಗಟ್ಟಲೆ ಕಾದಮೇಲೆ 45 ದಿನ ಆಗಿರಬೇಕು ಎಂದು ಹೇಳುತ್ತಿದ್ದಾರೆ.  ಈ ವಿಚಾರವಾಗಿ ಆಸ್ಪತ್ರೆ ಮುಂದೆ ಗೊಂದಲ ಉಂಟಾಗಿದೆ.  ಪೋರ್ಟಲ್  ನಲ್ಲಿ ರಿಸಿವ್ ಆದ್ರೆ ವ್ಯಾಕ್ಸಿನ್ ಕೊಡುತ್ತೇವೆ ಎಂದು ಸಿಬ್ಬಂದಿ ಹೇಳುತ್ತಿದ್ದು ಈ ವಿಚಾರಕ್ಕೆ ಆಸ್ಪತ್ರೆ ಮತ್ತು ಸಾರ್ವಜನಿಕರ ನಡುವ ಮಾತಿನ ಚಕಮಕಿ ನಡೆದಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!