ಬೆಂಗಳೂರು : ಈಗ ವ್ಯಾಕ್ಸಿನೇಷನ್ ಅಂತರದ ಗೊಂದಲ

ಬೆಂಗಳೂರು : ಈಗ ವ್ಯಾಕ್ಸಿನೇಷನ್ ಅಂತರದ ಗೊಂದಲ

Suvarna News   | Asianet News
Published : May 15, 2021, 12:39 PM IST
  • ಬೆಂಗಳೂರು ವ್ಯಾಕ್ಸಿನ್ ಸೆಂಟರ್ ನಲ್ಲಿ ಗೊಂದಲ
  • ಕೊ ವ್ಯಾಕ್ಸಿನ್ ಗೆ 28 ದಿನ ಕಳೆದಿರ್ಬೇಕು ಅಂತ ಮೊದಲು ಹೇಳಿದ್ದು ಈಗ 45 ದಿನವೆಂದ ಸಿಬ್ಬಂದಿ 
  •  ಈ ವಿಚಾರಕ್ಕೆ ಆಸ್ಪತ್ರೆ ಮತ್ತು ಸಾರ್ವಜನಿಕರ ನಡುವ ಮಾತಿನ ಚಕಮಕಿ

ಬೆಂಗಳೂರು (ಮೇ.15): ಬೆಂಗಳೂರಿನಲ್ಲಿ ವ್ಯಾಕ್ಸಿನ್ ಸೆಂಟರ್ ನಲ್ಲಿ ಗೊಂದಲ ಮನೆ ಮಾಡಿದೆ. ಕೊ ವ್ಯಾಕ್ಸಿನ್ ಗೆ 28 ದಿನ ಕಳೆದಿರ್ಬೇಕು ಎಂದು ಮೊದಲು ಹೇಳಿದ್ದು ಈಗ ಮತ್ತೆ ಗ್ಯಾಪ್ ಇನ್ನಷ್ಟು ಏರಿಕೆ ಮಾಡಿದ್ದಾರೆ. 

ಕೋವಿ​ಶೀಲ್ಡ್‌ ಲಸಿಕೆ ಅಂತರ 6-8 ವಾರಕ್ಕೆ ಬದಲಿಸಲು ಸೂಚನೆ! .

ಜನರು ಲಸಿಕೆ ಪಡೆಯಲು ಕ್ಯೂ ನಿಂತು ಗಂಟೆ ಗಟ್ಟಲೆ ಕಾದಮೇಲೆ 45 ದಿನ ಆಗಿರಬೇಕು ಎಂದು ಹೇಳುತ್ತಿದ್ದಾರೆ.  ಈ ವಿಚಾರವಾಗಿ ಆಸ್ಪತ್ರೆ ಮುಂದೆ ಗೊಂದಲ ಉಂಟಾಗಿದೆ.  ಪೋರ್ಟಲ್  ನಲ್ಲಿ ರಿಸಿವ್ ಆದ್ರೆ ವ್ಯಾಕ್ಸಿನ್ ಕೊಡುತ್ತೇವೆ ಎಂದು ಸಿಬ್ಬಂದಿ ಹೇಳುತ್ತಿದ್ದು ಈ ವಿಚಾರಕ್ಕೆ ಆಸ್ಪತ್ರೆ ಮತ್ತು ಸಾರ್ವಜನಿಕರ ನಡುವ ಮಾತಿನ ಚಕಮಕಿ ನಡೆದಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!