ಬೆಂಗಳೂರು : ಈಗ ವ್ಯಾಕ್ಸಿನೇಷನ್ ಅಂತರದ ಗೊಂದಲ

ಬೆಂಗಳೂರು : ಈಗ ವ್ಯಾಕ್ಸಿನೇಷನ್ ಅಂತರದ ಗೊಂದಲ

Published : May 15, 2021, 12:39 PM IST
  • ಬೆಂಗಳೂರು ವ್ಯಾಕ್ಸಿನ್ ಸೆಂಟರ್ ನಲ್ಲಿ ಗೊಂದಲ
  • ಕೊ ವ್ಯಾಕ್ಸಿನ್ ಗೆ 28 ದಿನ ಕಳೆದಿರ್ಬೇಕು ಅಂತ ಮೊದಲು ಹೇಳಿದ್ದು ಈಗ 45 ದಿನವೆಂದ ಸಿಬ್ಬಂದಿ 
  •  ಈ ವಿಚಾರಕ್ಕೆ ಆಸ್ಪತ್ರೆ ಮತ್ತು ಸಾರ್ವಜನಿಕರ ನಡುವ ಮಾತಿನ ಚಕಮಕಿ

ಬೆಂಗಳೂರು (ಮೇ.15): ಬೆಂಗಳೂರಿನಲ್ಲಿ ವ್ಯಾಕ್ಸಿನ್ ಸೆಂಟರ್ ನಲ್ಲಿ ಗೊಂದಲ ಮನೆ ಮಾಡಿದೆ. ಕೊ ವ್ಯಾಕ್ಸಿನ್ ಗೆ 28 ದಿನ ಕಳೆದಿರ್ಬೇಕು ಎಂದು ಮೊದಲು ಹೇಳಿದ್ದು ಈಗ ಮತ್ತೆ ಗ್ಯಾಪ್ ಇನ್ನಷ್ಟು ಏರಿಕೆ ಮಾಡಿದ್ದಾರೆ. 

ಕೋವಿ​ಶೀಲ್ಡ್‌ ಲಸಿಕೆ ಅಂತರ 6-8 ವಾರಕ್ಕೆ ಬದಲಿಸಲು ಸೂಚನೆ! .

ಜನರು ಲಸಿಕೆ ಪಡೆಯಲು ಕ್ಯೂ ನಿಂತು ಗಂಟೆ ಗಟ್ಟಲೆ ಕಾದಮೇಲೆ 45 ದಿನ ಆಗಿರಬೇಕು ಎಂದು ಹೇಳುತ್ತಿದ್ದಾರೆ.  ಈ ವಿಚಾರವಾಗಿ ಆಸ್ಪತ್ರೆ ಮುಂದೆ ಗೊಂದಲ ಉಂಟಾಗಿದೆ.  ಪೋರ್ಟಲ್  ನಲ್ಲಿ ರಿಸಿವ್ ಆದ್ರೆ ವ್ಯಾಕ್ಸಿನ್ ಕೊಡುತ್ತೇವೆ ಎಂದು ಸಿಬ್ಬಂದಿ ಹೇಳುತ್ತಿದ್ದು ಈ ವಿಚಾರಕ್ಕೆ ಆಸ್ಪತ್ರೆ ಮತ್ತು ಸಾರ್ವಜನಿಕರ ನಡುವ ಮಾತಿನ ಚಕಮಕಿ ನಡೆದಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!