ಬೆಂಗಳೂರು : ಈಗ ವ್ಯಾಕ್ಸಿನೇಷನ್ ಅಂತರದ ಗೊಂದಲ

ಬೆಂಗಳೂರು : ಈಗ ವ್ಯಾಕ್ಸಿನೇಷನ್ ಅಂತರದ ಗೊಂದಲ

Suvarna News   | Asianet News
Published : May 15, 2021, 12:39 PM IST
  • ಬೆಂಗಳೂರು ವ್ಯಾಕ್ಸಿನ್ ಸೆಂಟರ್ ನಲ್ಲಿ ಗೊಂದಲ
  • ಕೊ ವ್ಯಾಕ್ಸಿನ್ ಗೆ 28 ದಿನ ಕಳೆದಿರ್ಬೇಕು ಅಂತ ಮೊದಲು ಹೇಳಿದ್ದು ಈಗ 45 ದಿನವೆಂದ ಸಿಬ್ಬಂದಿ 
  •  ಈ ವಿಚಾರಕ್ಕೆ ಆಸ್ಪತ್ರೆ ಮತ್ತು ಸಾರ್ವಜನಿಕರ ನಡುವ ಮಾತಿನ ಚಕಮಕಿ

ಬೆಂಗಳೂರು (ಮೇ.15): ಬೆಂಗಳೂರಿನಲ್ಲಿ ವ್ಯಾಕ್ಸಿನ್ ಸೆಂಟರ್ ನಲ್ಲಿ ಗೊಂದಲ ಮನೆ ಮಾಡಿದೆ. ಕೊ ವ್ಯಾಕ್ಸಿನ್ ಗೆ 28 ದಿನ ಕಳೆದಿರ್ಬೇಕು ಎಂದು ಮೊದಲು ಹೇಳಿದ್ದು ಈಗ ಮತ್ತೆ ಗ್ಯಾಪ್ ಇನ್ನಷ್ಟು ಏರಿಕೆ ಮಾಡಿದ್ದಾರೆ. 

ಕೋವಿ​ಶೀಲ್ಡ್‌ ಲಸಿಕೆ ಅಂತರ 6-8 ವಾರಕ್ಕೆ ಬದಲಿಸಲು ಸೂಚನೆ! .

ಜನರು ಲಸಿಕೆ ಪಡೆಯಲು ಕ್ಯೂ ನಿಂತು ಗಂಟೆ ಗಟ್ಟಲೆ ಕಾದಮೇಲೆ 45 ದಿನ ಆಗಿರಬೇಕು ಎಂದು ಹೇಳುತ್ತಿದ್ದಾರೆ.  ಈ ವಿಚಾರವಾಗಿ ಆಸ್ಪತ್ರೆ ಮುಂದೆ ಗೊಂದಲ ಉಂಟಾಗಿದೆ.  ಪೋರ್ಟಲ್  ನಲ್ಲಿ ರಿಸಿವ್ ಆದ್ರೆ ವ್ಯಾಕ್ಸಿನ್ ಕೊಡುತ್ತೇವೆ ಎಂದು ಸಿಬ್ಬಂದಿ ಹೇಳುತ್ತಿದ್ದು ಈ ವಿಚಾರಕ್ಕೆ ಆಸ್ಪತ್ರೆ ಮತ್ತು ಸಾರ್ವಜನಿಕರ ನಡುವ ಮಾತಿನ ಚಕಮಕಿ ನಡೆದಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!