ಬೆಂಗಳೂರು : ಈಗ ವ್ಯಾಕ್ಸಿನೇಷನ್ ಅಂತರದ ಗೊಂದಲ

ಬೆಂಗಳೂರು : ಈಗ ವ್ಯಾಕ್ಸಿನೇಷನ್ ಅಂತರದ ಗೊಂದಲ

Suvarna News   | Asianet News
Published : May 15, 2021, 12:39 PM IST
  • ಬೆಂಗಳೂರು ವ್ಯಾಕ್ಸಿನ್ ಸೆಂಟರ್ ನಲ್ಲಿ ಗೊಂದಲ
  • ಕೊ ವ್ಯಾಕ್ಸಿನ್ ಗೆ 28 ದಿನ ಕಳೆದಿರ್ಬೇಕು ಅಂತ ಮೊದಲು ಹೇಳಿದ್ದು ಈಗ 45 ದಿನವೆಂದ ಸಿಬ್ಬಂದಿ 
  •  ಈ ವಿಚಾರಕ್ಕೆ ಆಸ್ಪತ್ರೆ ಮತ್ತು ಸಾರ್ವಜನಿಕರ ನಡುವ ಮಾತಿನ ಚಕಮಕಿ

ಬೆಂಗಳೂರು (ಮೇ.15): ಬೆಂಗಳೂರಿನಲ್ಲಿ ವ್ಯಾಕ್ಸಿನ್ ಸೆಂಟರ್ ನಲ್ಲಿ ಗೊಂದಲ ಮನೆ ಮಾಡಿದೆ. ಕೊ ವ್ಯಾಕ್ಸಿನ್ ಗೆ 28 ದಿನ ಕಳೆದಿರ್ಬೇಕು ಎಂದು ಮೊದಲು ಹೇಳಿದ್ದು ಈಗ ಮತ್ತೆ ಗ್ಯಾಪ್ ಇನ್ನಷ್ಟು ಏರಿಕೆ ಮಾಡಿದ್ದಾರೆ. 

ಕೋವಿ​ಶೀಲ್ಡ್‌ ಲಸಿಕೆ ಅಂತರ 6-8 ವಾರಕ್ಕೆ ಬದಲಿಸಲು ಸೂಚನೆ! .

ಜನರು ಲಸಿಕೆ ಪಡೆಯಲು ಕ್ಯೂ ನಿಂತು ಗಂಟೆ ಗಟ್ಟಲೆ ಕಾದಮೇಲೆ 45 ದಿನ ಆಗಿರಬೇಕು ಎಂದು ಹೇಳುತ್ತಿದ್ದಾರೆ.  ಈ ವಿಚಾರವಾಗಿ ಆಸ್ಪತ್ರೆ ಮುಂದೆ ಗೊಂದಲ ಉಂಟಾಗಿದೆ.  ಪೋರ್ಟಲ್  ನಲ್ಲಿ ರಿಸಿವ್ ಆದ್ರೆ ವ್ಯಾಕ್ಸಿನ್ ಕೊಡುತ್ತೇವೆ ಎಂದು ಸಿಬ್ಬಂದಿ ಹೇಳುತ್ತಿದ್ದು ಈ ವಿಚಾರಕ್ಕೆ ಆಸ್ಪತ್ರೆ ಮತ್ತು ಸಾರ್ವಜನಿಕರ ನಡುವ ಮಾತಿನ ಚಕಮಕಿ ನಡೆದಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?