ಕರ್ನಾಟಕಕ್ಕೆ ಎದುರಾಯ್ತಾ 3ನೇ ಅಲೆ : ಮಕ್ಕಳಲ್ಲಿ ಹೆಚ್ಚಾದ ಸೋಂಕು

ಕರ್ನಾಟಕಕ್ಕೆ ಎದುರಾಯ್ತಾ 3ನೇ ಅಲೆ : ಮಕ್ಕಳಲ್ಲಿ ಹೆಚ್ಚಾದ ಸೋಂಕು

Suvarna News   | Asianet News
Published : Aug 12, 2021, 11:59 AM IST

  ಕೊರೋನಾ ಮಹಾಮಾರಿ ಮತ್ತೆ ಕರ್ನಾಟಕಕ್ಕೆ ಅಪ್ಪಳಿಸುತ್ತಿದೆ. ಈಗಾಗಲೇ ಕರುನಾಡಿಗೆ 3ನೇ ಅಲೆ ಭೀತಿ ಎದುರಾಗಿದೆ. ಬೆಂಗಳೂರಿನಲ್ಲಿ ಮಕ್ಕಳಲ್ಲಿ ಕೊರೋನಾ ಸೋಮಕು ಹೆಚ್ಚಾಗುತ್ತಿದೆ. 

3ನೇ ಅಲೆಯಲ್ಲಿ ಮಕ್ಕಳೇ ಟಾರ್ಗೆಟ್ ಎಂದು ತಜ್ಞರು ಹೇಳಿದ್ದು, ಅದೀಗ ಸತ್ಯವಾಗುತ್ತಿದೆ. ಕೇವಲ 5 ದಿನದಲ್ಲೇ 200ಕ್ಕೂ ಅಧಿಕ ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ. 

ಬೆಂಗಳೂರು (ಆ.12): ಕೊರೋನಾ ಮಹಾಮಾರಿ ಮತ್ತೆ ಕರ್ನಾಟಕಕ್ಕೆ ಅಪ್ಪಳಿಸುತ್ತಿದೆ. ಈಗಾಗಲೇ ಕರುನಾಡಿಗೆ 3ನೇ ಅಲೆ ಭೀತಿ ಎದುರಾಗಿದೆ. ಬೆಂಗಳೂರಿನಲ್ಲಿ ಮಕ್ಕಳಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. 

ಕೊರೋನಾ 3ನೇ ಅಲೆ ಶುರುವಾಯ್ತಾ?: ಮಕ್ಕಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತೆ..!

3ನೇ ಅಲೆಯಲ್ಲಿ ಮಕ್ಕಳೇ ಟಾರ್ಗೆಟ್ ಎಂದು ತಜ್ಞರು ಹೇಳಿದ್ದು, ಅದೀಗ ಸತ್ಯವಾಗುತ್ತಿದೆ. ಕೇವಲ 5 ದಿನದಲ್ಲೇ 200ಕ್ಕೂ ಅಧಿಕ ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!