ಕರ್ನಾಟಕಕ್ಕೆ ಎದುರಾಯ್ತಾ 3ನೇ ಅಲೆ : ಮಕ್ಕಳಲ್ಲಿ ಹೆಚ್ಚಾದ ಸೋಂಕು

ಕರ್ನಾಟಕಕ್ಕೆ ಎದುರಾಯ್ತಾ 3ನೇ ಅಲೆ : ಮಕ್ಕಳಲ್ಲಿ ಹೆಚ್ಚಾದ ಸೋಂಕು

Suvarna News   | Asianet News
Published : Aug 12, 2021, 11:59 AM IST

  ಕೊರೋನಾ ಮಹಾಮಾರಿ ಮತ್ತೆ ಕರ್ನಾಟಕಕ್ಕೆ ಅಪ್ಪಳಿಸುತ್ತಿದೆ. ಈಗಾಗಲೇ ಕರುನಾಡಿಗೆ 3ನೇ ಅಲೆ ಭೀತಿ ಎದುರಾಗಿದೆ. ಬೆಂಗಳೂರಿನಲ್ಲಿ ಮಕ್ಕಳಲ್ಲಿ ಕೊರೋನಾ ಸೋಮಕು ಹೆಚ್ಚಾಗುತ್ತಿದೆ. 

3ನೇ ಅಲೆಯಲ್ಲಿ ಮಕ್ಕಳೇ ಟಾರ್ಗೆಟ್ ಎಂದು ತಜ್ಞರು ಹೇಳಿದ್ದು, ಅದೀಗ ಸತ್ಯವಾಗುತ್ತಿದೆ. ಕೇವಲ 5 ದಿನದಲ್ಲೇ 200ಕ್ಕೂ ಅಧಿಕ ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ. 

ಬೆಂಗಳೂರು (ಆ.12): ಕೊರೋನಾ ಮಹಾಮಾರಿ ಮತ್ತೆ ಕರ್ನಾಟಕಕ್ಕೆ ಅಪ್ಪಳಿಸುತ್ತಿದೆ. ಈಗಾಗಲೇ ಕರುನಾಡಿಗೆ 3ನೇ ಅಲೆ ಭೀತಿ ಎದುರಾಗಿದೆ. ಬೆಂಗಳೂರಿನಲ್ಲಿ ಮಕ್ಕಳಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. 

ಕೊರೋನಾ 3ನೇ ಅಲೆ ಶುರುವಾಯ್ತಾ?: ಮಕ್ಕಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತೆ..!

3ನೇ ಅಲೆಯಲ್ಲಿ ಮಕ್ಕಳೇ ಟಾರ್ಗೆಟ್ ಎಂದು ತಜ್ಞರು ಹೇಳಿದ್ದು, ಅದೀಗ ಸತ್ಯವಾಗುತ್ತಿದೆ. ಕೇವಲ 5 ದಿನದಲ್ಲೇ 200ಕ್ಕೂ ಅಧಿಕ ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?