ಕರ್ನಾಟಕಕ್ಕೆ ಎದುರಾಯ್ತಾ 3ನೇ ಅಲೆ : ಮಕ್ಕಳಲ್ಲಿ ಹೆಚ್ಚಾದ ಸೋಂಕು

ಕರ್ನಾಟಕಕ್ಕೆ ಎದುರಾಯ್ತಾ 3ನೇ ಅಲೆ : ಮಕ್ಕಳಲ್ಲಿ ಹೆಚ್ಚಾದ ಸೋಂಕು

Suvarna News   | Asianet News
Published : Aug 12, 2021, 11:59 AM IST

  ಕೊರೋನಾ ಮಹಾಮಾರಿ ಮತ್ತೆ ಕರ್ನಾಟಕಕ್ಕೆ ಅಪ್ಪಳಿಸುತ್ತಿದೆ. ಈಗಾಗಲೇ ಕರುನಾಡಿಗೆ 3ನೇ ಅಲೆ ಭೀತಿ ಎದುರಾಗಿದೆ. ಬೆಂಗಳೂರಿನಲ್ಲಿ ಮಕ್ಕಳಲ್ಲಿ ಕೊರೋನಾ ಸೋಮಕು ಹೆಚ್ಚಾಗುತ್ತಿದೆ. 

3ನೇ ಅಲೆಯಲ್ಲಿ ಮಕ್ಕಳೇ ಟಾರ್ಗೆಟ್ ಎಂದು ತಜ್ಞರು ಹೇಳಿದ್ದು, ಅದೀಗ ಸತ್ಯವಾಗುತ್ತಿದೆ. ಕೇವಲ 5 ದಿನದಲ್ಲೇ 200ಕ್ಕೂ ಅಧಿಕ ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ. 

ಬೆಂಗಳೂರು (ಆ.12): ಕೊರೋನಾ ಮಹಾಮಾರಿ ಮತ್ತೆ ಕರ್ನಾಟಕಕ್ಕೆ ಅಪ್ಪಳಿಸುತ್ತಿದೆ. ಈಗಾಗಲೇ ಕರುನಾಡಿಗೆ 3ನೇ ಅಲೆ ಭೀತಿ ಎದುರಾಗಿದೆ. ಬೆಂಗಳೂರಿನಲ್ಲಿ ಮಕ್ಕಳಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. 

ಕೊರೋನಾ 3ನೇ ಅಲೆ ಶುರುವಾಯ್ತಾ?: ಮಕ್ಕಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತೆ..!

3ನೇ ಅಲೆಯಲ್ಲಿ ಮಕ್ಕಳೇ ಟಾರ್ಗೆಟ್ ಎಂದು ತಜ್ಞರು ಹೇಳಿದ್ದು, ಅದೀಗ ಸತ್ಯವಾಗುತ್ತಿದೆ. ಕೇವಲ 5 ದಿನದಲ್ಲೇ 200ಕ್ಕೂ ಅಧಿಕ ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!