Corruption in BDA : ಭ್ರಷ್ಟರಿಗೆ ಶುರುವಾಗಿದೆ ನಡುವ : 10 ವರ್ಷಗಳ ಕೇಸ್ ತನಿಖೆ

Corruption in BDA : ಭ್ರಷ್ಟರಿಗೆ ಶುರುವಾಗಿದೆ ನಡುವ : 10 ವರ್ಷಗಳ ಕೇಸ್ ತನಿಖೆ

Published : Dec 01, 2021, 02:38 PM IST

ಬಿಡಿಎ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ  ನಡೆದ ಬೆನ್ನಲ್ಲೇ ಇದೀಗ ಮತ್ತಷ್ಟು ಡೀಟೇಲ್ಸ್ ಕಲೆ ಹಾಕಲಾಗುತ್ತದೆ. ಎಸಿಬಿ ಅಧಿಕಾರಿಗಳು ಕಳೆದ 10 ವರ್ಷಗಳಲ್ಲಿ ನಡೆದಿದ್ದ ಎಲ್ಲಾ ಭ್ರಷ್ಟಾಚಾರ ಪ್ರಕರಣಗಳ ತನಿಖೆ ಮಾಡಲಾಗುತ್ತದೆ. ಇದರಿಂದ  ಬಿಡಿಎನಲ್ಲಿ ಈ ಹಿಂದೆ ಕೆಲಸ ಮಾಡಿದ್ದ ಅಧಿಕಾರಿಗಳಲ್ಲಿ ನಡುಕ ಉಂಟಾಗಿದೆ. ಕೋಟಿ ಕೋಟಿ ಗುಳುಂ ಮಾಡಿ ಮನೆ ಸೇರಿರುವ ಭ್ರಷ್ಟರ  ವಿರುದ್ಧವೂ ಎಸಿಬಿ ಸಮರ ನಡೆಸಲು ಸಜ್ಜಾಗಿದೆ.  ಕಳೆದ 10 ವರ್ಷಗಳಿಂದ ನಿರ್ಮಿಸಿದ ಎಲ್ಲಾ ಬಡವಾಣೆಗಗಳ ಬಗ್ಗೆಯೂ ತನಿಖೆಯನ್ನು ಎಸಿಬಿ ಕೈಗೆತ್ತಿಕೊಂಡಿದೆ.

ಬೆಂಗಳೂರು (ಡಿ.01): ಬಿಡಿಎ (BDA) ಕಚೇರಿ ಮೇಲೆ ಎಸಿಬಿ (ACB) ಅಧಿಕಾರಿಗಳ ದಾಳಿ  ನಡೆದ ಬೆನ್ನಲ್ಲೇ ಇದೀಗ ಮತ್ತಷ್ಟು ಡೀಟೇಲ್ಸ್ ಕಲೆ ಹಾಕಲಾಗುತ್ತದೆ. ಎಸಿಬಿ ಅಧಿಕಾರಿಗಳು ಕಳೆದ 10 ವರ್ಷಗಳಲ್ಲಿ ನಡೆದಿದ್ದ ಎಲ್ಲಾ ಭ್ರಷ್ಟಾಚಾರ ಪ್ರಕರಣಗಳ ತನಿಖೆ ಮಾಡಲಾಗುತ್ತದೆ. ಇದರಿಂದ  ಬಿಡಿಎನಲ್ಲಿ ಈ ಹಿಂದೆ ಕೆಲಸ ಮಾಡಿದ್ದ ಅಧಿಕಾರಿಗಳಲ್ಲಿ ನಡುಕ ಉಂಟಾಗಿದೆ. ಕೋಟಿ ಕೋಟಿ ಗುಳುಂ ಮಾಡಿ ಮನೆ ಸೇರಿರುವ ಭ್ರಷ್ಟರ  ವಿರುದ್ಧವೂ ಎಸಿಬಿ ಸಮರ ನಡೆಸಲು ಸಜ್ಜಾಗಿದೆ.  ಕಳೆದ 10 ವರ್ಷಗಳಿಂದ ನಿರ್ಮಿಸಿದ ಎಲ್ಲಾ ಬಡವಾಣೆಗಗಳ ಬಗ್ಗೆಯೂ ತನಿಖೆಯನ್ನು ಎಸಿಬಿ ಕೈಗೆತ್ತಿಕೊಂಡಿದೆ.  

Corruption| ಬಗೆದಷ್ಟೂ ಹೊರಬರ್ತಿದೆ ಬಿಡಿಎ ಹಗರಣ

ಇದೀಗ ಎಸಿಬಿಗೆ ದಾಖಲೆಗಳ ಬಗ್ಗೆ ಸಂಪೂರ್ಣ ಮಾಹಿತಿ ದೊರಕಿದ್ದು, ಇದೀಗ ಎಲ್ಲಾ ಉಪ ಕಾರ್ಯದರ್ಶಿಗಳಿಗೆ ನೋಟಿಸ್ (Notice) ನೀಡಿದ್ದು,ಎಲ್ಲಾ ಫೈಲ್‌ಗಳನ್ನು ನೀಡಲು ಸೂಚನೆ ನೀಡಿದೆ. ಅಲ್ಲದೇ ದಾಖಲೆ (Record) ಸಮೇತ ಸರ್ಕಾರಕ್ಕೆ ಅರ್ಜಿ ಸಲ್ಲಿಕೆ ಮಾಡಿದೆ.  ಇದರಿಂದ ಇದೀಗ ಅನೇಕ ಅಧಿಕಾರಿಗಳಿಗೆ ತಲೆನೋವು ಶೂರುವಾಗಿದೆ.  

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more