Corruption in BDA : ಭ್ರಷ್ಟರಿಗೆ ಶುರುವಾಗಿದೆ ನಡುವ : 10 ವರ್ಷಗಳ ಕೇಸ್ ತನಿಖೆ

Corruption in BDA : ಭ್ರಷ್ಟರಿಗೆ ಶುರುವಾಗಿದೆ ನಡುವ : 10 ವರ್ಷಗಳ ಕೇಸ್ ತನಿಖೆ

Kannadaprabha News   | Asianet News
Published : Dec 01, 2021, 02:38 PM IST

ಬಿಡಿಎ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ  ನಡೆದ ಬೆನ್ನಲ್ಲೇ ಇದೀಗ ಮತ್ತಷ್ಟು ಡೀಟೇಲ್ಸ್ ಕಲೆ ಹಾಕಲಾಗುತ್ತದೆ. ಎಸಿಬಿ ಅಧಿಕಾರಿಗಳು ಕಳೆದ 10 ವರ್ಷಗಳಲ್ಲಿ ನಡೆದಿದ್ದ ಎಲ್ಲಾ ಭ್ರಷ್ಟಾಚಾರ ಪ್ರಕರಣಗಳ ತನಿಖೆ ಮಾಡಲಾಗುತ್ತದೆ. ಇದರಿಂದ  ಬಿಡಿಎನಲ್ಲಿ ಈ ಹಿಂದೆ ಕೆಲಸ ಮಾಡಿದ್ದ ಅಧಿಕಾರಿಗಳಲ್ಲಿ ನಡುಕ ಉಂಟಾಗಿದೆ. ಕೋಟಿ ಕೋಟಿ ಗುಳುಂ ಮಾಡಿ ಮನೆ ಸೇರಿರುವ ಭ್ರಷ್ಟರ  ವಿರುದ್ಧವೂ ಎಸಿಬಿ ಸಮರ ನಡೆಸಲು ಸಜ್ಜಾಗಿದೆ.  ಕಳೆದ 10 ವರ್ಷಗಳಿಂದ ನಿರ್ಮಿಸಿದ ಎಲ್ಲಾ ಬಡವಾಣೆಗಗಳ ಬಗ್ಗೆಯೂ ತನಿಖೆಯನ್ನು ಎಸಿಬಿ ಕೈಗೆತ್ತಿಕೊಂಡಿದೆ.

ಬೆಂಗಳೂರು (ಡಿ.01): ಬಿಡಿಎ (BDA) ಕಚೇರಿ ಮೇಲೆ ಎಸಿಬಿ (ACB) ಅಧಿಕಾರಿಗಳ ದಾಳಿ  ನಡೆದ ಬೆನ್ನಲ್ಲೇ ಇದೀಗ ಮತ್ತಷ್ಟು ಡೀಟೇಲ್ಸ್ ಕಲೆ ಹಾಕಲಾಗುತ್ತದೆ. ಎಸಿಬಿ ಅಧಿಕಾರಿಗಳು ಕಳೆದ 10 ವರ್ಷಗಳಲ್ಲಿ ನಡೆದಿದ್ದ ಎಲ್ಲಾ ಭ್ರಷ್ಟಾಚಾರ ಪ್ರಕರಣಗಳ ತನಿಖೆ ಮಾಡಲಾಗುತ್ತದೆ. ಇದರಿಂದ  ಬಿಡಿಎನಲ್ಲಿ ಈ ಹಿಂದೆ ಕೆಲಸ ಮಾಡಿದ್ದ ಅಧಿಕಾರಿಗಳಲ್ಲಿ ನಡುಕ ಉಂಟಾಗಿದೆ. ಕೋಟಿ ಕೋಟಿ ಗುಳುಂ ಮಾಡಿ ಮನೆ ಸೇರಿರುವ ಭ್ರಷ್ಟರ  ವಿರುದ್ಧವೂ ಎಸಿಬಿ ಸಮರ ನಡೆಸಲು ಸಜ್ಜಾಗಿದೆ.  ಕಳೆದ 10 ವರ್ಷಗಳಿಂದ ನಿರ್ಮಿಸಿದ ಎಲ್ಲಾ ಬಡವಾಣೆಗಗಳ ಬಗ್ಗೆಯೂ ತನಿಖೆಯನ್ನು ಎಸಿಬಿ ಕೈಗೆತ್ತಿಕೊಂಡಿದೆ.  

Corruption| ಬಗೆದಷ್ಟೂ ಹೊರಬರ್ತಿದೆ ಬಿಡಿಎ ಹಗರಣ

ಇದೀಗ ಎಸಿಬಿಗೆ ದಾಖಲೆಗಳ ಬಗ್ಗೆ ಸಂಪೂರ್ಣ ಮಾಹಿತಿ ದೊರಕಿದ್ದು, ಇದೀಗ ಎಲ್ಲಾ ಉಪ ಕಾರ್ಯದರ್ಶಿಗಳಿಗೆ ನೋಟಿಸ್ (Notice) ನೀಡಿದ್ದು,ಎಲ್ಲಾ ಫೈಲ್‌ಗಳನ್ನು ನೀಡಲು ಸೂಚನೆ ನೀಡಿದೆ. ಅಲ್ಲದೇ ದಾಖಲೆ (Record) ಸಮೇತ ಸರ್ಕಾರಕ್ಕೆ ಅರ್ಜಿ ಸಲ್ಲಿಕೆ ಮಾಡಿದೆ.  ಇದರಿಂದ ಇದೀಗ ಅನೇಕ ಅಧಿಕಾರಿಗಳಿಗೆ ತಲೆನೋವು ಶೂರುವಾಗಿದೆ.  

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more