Corruption in BDA : ಭ್ರಷ್ಟರಿಗೆ ಶುರುವಾಗಿದೆ ನಡುವ : 10 ವರ್ಷಗಳ ಕೇಸ್ ತನಿಖೆ

Corruption in BDA : ಭ್ರಷ್ಟರಿಗೆ ಶುರುವಾಗಿದೆ ನಡುವ : 10 ವರ್ಷಗಳ ಕೇಸ್ ತನಿಖೆ

Kannadaprabha News   | Asianet News
Published : Dec 01, 2021, 02:38 PM IST

ಬಿಡಿಎ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ  ನಡೆದ ಬೆನ್ನಲ್ಲೇ ಇದೀಗ ಮತ್ತಷ್ಟು ಡೀಟೇಲ್ಸ್ ಕಲೆ ಹಾಕಲಾಗುತ್ತದೆ. ಎಸಿಬಿ ಅಧಿಕಾರಿಗಳು ಕಳೆದ 10 ವರ್ಷಗಳಲ್ಲಿ ನಡೆದಿದ್ದ ಎಲ್ಲಾ ಭ್ರಷ್ಟಾಚಾರ ಪ್ರಕರಣಗಳ ತನಿಖೆ ಮಾಡಲಾಗುತ್ತದೆ. ಇದರಿಂದ  ಬಿಡಿಎನಲ್ಲಿ ಈ ಹಿಂದೆ ಕೆಲಸ ಮಾಡಿದ್ದ ಅಧಿಕಾರಿಗಳಲ್ಲಿ ನಡುಕ ಉಂಟಾಗಿದೆ. ಕೋಟಿ ಕೋಟಿ ಗುಳುಂ ಮಾಡಿ ಮನೆ ಸೇರಿರುವ ಭ್ರಷ್ಟರ  ವಿರುದ್ಧವೂ ಎಸಿಬಿ ಸಮರ ನಡೆಸಲು ಸಜ್ಜಾಗಿದೆ.  ಕಳೆದ 10 ವರ್ಷಗಳಿಂದ ನಿರ್ಮಿಸಿದ ಎಲ್ಲಾ ಬಡವಾಣೆಗಗಳ ಬಗ್ಗೆಯೂ ತನಿಖೆಯನ್ನು ಎಸಿಬಿ ಕೈಗೆತ್ತಿಕೊಂಡಿದೆ.

ಬೆಂಗಳೂರು (ಡಿ.01): ಬಿಡಿಎ (BDA) ಕಚೇರಿ ಮೇಲೆ ಎಸಿಬಿ (ACB) ಅಧಿಕಾರಿಗಳ ದಾಳಿ  ನಡೆದ ಬೆನ್ನಲ್ಲೇ ಇದೀಗ ಮತ್ತಷ್ಟು ಡೀಟೇಲ್ಸ್ ಕಲೆ ಹಾಕಲಾಗುತ್ತದೆ. ಎಸಿಬಿ ಅಧಿಕಾರಿಗಳು ಕಳೆದ 10 ವರ್ಷಗಳಲ್ಲಿ ನಡೆದಿದ್ದ ಎಲ್ಲಾ ಭ್ರಷ್ಟಾಚಾರ ಪ್ರಕರಣಗಳ ತನಿಖೆ ಮಾಡಲಾಗುತ್ತದೆ. ಇದರಿಂದ  ಬಿಡಿಎನಲ್ಲಿ ಈ ಹಿಂದೆ ಕೆಲಸ ಮಾಡಿದ್ದ ಅಧಿಕಾರಿಗಳಲ್ಲಿ ನಡುಕ ಉಂಟಾಗಿದೆ. ಕೋಟಿ ಕೋಟಿ ಗುಳುಂ ಮಾಡಿ ಮನೆ ಸೇರಿರುವ ಭ್ರಷ್ಟರ  ವಿರುದ್ಧವೂ ಎಸಿಬಿ ಸಮರ ನಡೆಸಲು ಸಜ್ಜಾಗಿದೆ.  ಕಳೆದ 10 ವರ್ಷಗಳಿಂದ ನಿರ್ಮಿಸಿದ ಎಲ್ಲಾ ಬಡವಾಣೆಗಗಳ ಬಗ್ಗೆಯೂ ತನಿಖೆಯನ್ನು ಎಸಿಬಿ ಕೈಗೆತ್ತಿಕೊಂಡಿದೆ.  

Corruption| ಬಗೆದಷ್ಟೂ ಹೊರಬರ್ತಿದೆ ಬಿಡಿಎ ಹಗರಣ

ಇದೀಗ ಎಸಿಬಿಗೆ ದಾಖಲೆಗಳ ಬಗ್ಗೆ ಸಂಪೂರ್ಣ ಮಾಹಿತಿ ದೊರಕಿದ್ದು, ಇದೀಗ ಎಲ್ಲಾ ಉಪ ಕಾರ್ಯದರ್ಶಿಗಳಿಗೆ ನೋಟಿಸ್ (Notice) ನೀಡಿದ್ದು,ಎಲ್ಲಾ ಫೈಲ್‌ಗಳನ್ನು ನೀಡಲು ಸೂಚನೆ ನೀಡಿದೆ. ಅಲ್ಲದೇ ದಾಖಲೆ (Record) ಸಮೇತ ಸರ್ಕಾರಕ್ಕೆ ಅರ್ಜಿ ಸಲ್ಲಿಕೆ ಮಾಡಿದೆ.  ಇದರಿಂದ ಇದೀಗ ಅನೇಕ ಅಧಿಕಾರಿಗಳಿಗೆ ತಲೆನೋವು ಶೂರುವಾಗಿದೆ.  

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more