Corruption in BDA : ಭ್ರಷ್ಟರಿಗೆ ಶುರುವಾಗಿದೆ ನಡುವ : 10 ವರ್ಷಗಳ ಕೇಸ್ ತನಿಖೆ

Corruption in BDA : ಭ್ರಷ್ಟರಿಗೆ ಶುರುವಾಗಿದೆ ನಡುವ : 10 ವರ್ಷಗಳ ಕೇಸ್ ತನಿಖೆ

Kannadaprabha News   | Asianet News
Published : Dec 01, 2021, 02:38 PM IST

ಬಿಡಿಎ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ  ನಡೆದ ಬೆನ್ನಲ್ಲೇ ಇದೀಗ ಮತ್ತಷ್ಟು ಡೀಟೇಲ್ಸ್ ಕಲೆ ಹಾಕಲಾಗುತ್ತದೆ. ಎಸಿಬಿ ಅಧಿಕಾರಿಗಳು ಕಳೆದ 10 ವರ್ಷಗಳಲ್ಲಿ ನಡೆದಿದ್ದ ಎಲ್ಲಾ ಭ್ರಷ್ಟಾಚಾರ ಪ್ರಕರಣಗಳ ತನಿಖೆ ಮಾಡಲಾಗುತ್ತದೆ. ಇದರಿಂದ  ಬಿಡಿಎನಲ್ಲಿ ಈ ಹಿಂದೆ ಕೆಲಸ ಮಾಡಿದ್ದ ಅಧಿಕಾರಿಗಳಲ್ಲಿ ನಡುಕ ಉಂಟಾಗಿದೆ. ಕೋಟಿ ಕೋಟಿ ಗುಳುಂ ಮಾಡಿ ಮನೆ ಸೇರಿರುವ ಭ್ರಷ್ಟರ  ವಿರುದ್ಧವೂ ಎಸಿಬಿ ಸಮರ ನಡೆಸಲು ಸಜ್ಜಾಗಿದೆ.  ಕಳೆದ 10 ವರ್ಷಗಳಿಂದ ನಿರ್ಮಿಸಿದ ಎಲ್ಲಾ ಬಡವಾಣೆಗಗಳ ಬಗ್ಗೆಯೂ ತನಿಖೆಯನ್ನು ಎಸಿಬಿ ಕೈಗೆತ್ತಿಕೊಂಡಿದೆ.

ಬೆಂಗಳೂರು (ಡಿ.01): ಬಿಡಿಎ (BDA) ಕಚೇರಿ ಮೇಲೆ ಎಸಿಬಿ (ACB) ಅಧಿಕಾರಿಗಳ ದಾಳಿ  ನಡೆದ ಬೆನ್ನಲ್ಲೇ ಇದೀಗ ಮತ್ತಷ್ಟು ಡೀಟೇಲ್ಸ್ ಕಲೆ ಹಾಕಲಾಗುತ್ತದೆ. ಎಸಿಬಿ ಅಧಿಕಾರಿಗಳು ಕಳೆದ 10 ವರ್ಷಗಳಲ್ಲಿ ನಡೆದಿದ್ದ ಎಲ್ಲಾ ಭ್ರಷ್ಟಾಚಾರ ಪ್ರಕರಣಗಳ ತನಿಖೆ ಮಾಡಲಾಗುತ್ತದೆ. ಇದರಿಂದ  ಬಿಡಿಎನಲ್ಲಿ ಈ ಹಿಂದೆ ಕೆಲಸ ಮಾಡಿದ್ದ ಅಧಿಕಾರಿಗಳಲ್ಲಿ ನಡುಕ ಉಂಟಾಗಿದೆ. ಕೋಟಿ ಕೋಟಿ ಗುಳುಂ ಮಾಡಿ ಮನೆ ಸೇರಿರುವ ಭ್ರಷ್ಟರ  ವಿರುದ್ಧವೂ ಎಸಿಬಿ ಸಮರ ನಡೆಸಲು ಸಜ್ಜಾಗಿದೆ.  ಕಳೆದ 10 ವರ್ಷಗಳಿಂದ ನಿರ್ಮಿಸಿದ ಎಲ್ಲಾ ಬಡವಾಣೆಗಗಳ ಬಗ್ಗೆಯೂ ತನಿಖೆಯನ್ನು ಎಸಿಬಿ ಕೈಗೆತ್ತಿಕೊಂಡಿದೆ.  

Corruption| ಬಗೆದಷ್ಟೂ ಹೊರಬರ್ತಿದೆ ಬಿಡಿಎ ಹಗರಣ

ಇದೀಗ ಎಸಿಬಿಗೆ ದಾಖಲೆಗಳ ಬಗ್ಗೆ ಸಂಪೂರ್ಣ ಮಾಹಿತಿ ದೊರಕಿದ್ದು, ಇದೀಗ ಎಲ್ಲಾ ಉಪ ಕಾರ್ಯದರ್ಶಿಗಳಿಗೆ ನೋಟಿಸ್ (Notice) ನೀಡಿದ್ದು,ಎಲ್ಲಾ ಫೈಲ್‌ಗಳನ್ನು ನೀಡಲು ಸೂಚನೆ ನೀಡಿದೆ. ಅಲ್ಲದೇ ದಾಖಲೆ (Record) ಸಮೇತ ಸರ್ಕಾರಕ್ಕೆ ಅರ್ಜಿ ಸಲ್ಲಿಕೆ ಮಾಡಿದೆ.  ಇದರಿಂದ ಇದೀಗ ಅನೇಕ ಅಧಿಕಾರಿಗಳಿಗೆ ತಲೆನೋವು ಶೂರುವಾಗಿದೆ.  

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more