Corruption in BDA : ಭ್ರಷ್ಟರಿಗೆ ಶುರುವಾಗಿದೆ ನಡುವ : 10 ವರ್ಷಗಳ ಕೇಸ್ ತನಿಖೆ

Corruption in BDA : ಭ್ರಷ್ಟರಿಗೆ ಶುರುವಾಗಿದೆ ನಡುವ : 10 ವರ್ಷಗಳ ಕೇಸ್ ತನಿಖೆ

Kannadaprabha News   | Asianet News
Published : Dec 01, 2021, 02:38 PM IST

ಬಿಡಿಎ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ  ನಡೆದ ಬೆನ್ನಲ್ಲೇ ಇದೀಗ ಮತ್ತಷ್ಟು ಡೀಟೇಲ್ಸ್ ಕಲೆ ಹಾಕಲಾಗುತ್ತದೆ. ಎಸಿಬಿ ಅಧಿಕಾರಿಗಳು ಕಳೆದ 10 ವರ್ಷಗಳಲ್ಲಿ ನಡೆದಿದ್ದ ಎಲ್ಲಾ ಭ್ರಷ್ಟಾಚಾರ ಪ್ರಕರಣಗಳ ತನಿಖೆ ಮಾಡಲಾಗುತ್ತದೆ. ಇದರಿಂದ  ಬಿಡಿಎನಲ್ಲಿ ಈ ಹಿಂದೆ ಕೆಲಸ ಮಾಡಿದ್ದ ಅಧಿಕಾರಿಗಳಲ್ಲಿ ನಡುಕ ಉಂಟಾಗಿದೆ. ಕೋಟಿ ಕೋಟಿ ಗುಳುಂ ಮಾಡಿ ಮನೆ ಸೇರಿರುವ ಭ್ರಷ್ಟರ  ವಿರುದ್ಧವೂ ಎಸಿಬಿ ಸಮರ ನಡೆಸಲು ಸಜ್ಜಾಗಿದೆ.  ಕಳೆದ 10 ವರ್ಷಗಳಿಂದ ನಿರ್ಮಿಸಿದ ಎಲ್ಲಾ ಬಡವಾಣೆಗಗಳ ಬಗ್ಗೆಯೂ ತನಿಖೆಯನ್ನು ಎಸಿಬಿ ಕೈಗೆತ್ತಿಕೊಂಡಿದೆ.

ಬೆಂಗಳೂರು (ಡಿ.01): ಬಿಡಿಎ (BDA) ಕಚೇರಿ ಮೇಲೆ ಎಸಿಬಿ (ACB) ಅಧಿಕಾರಿಗಳ ದಾಳಿ  ನಡೆದ ಬೆನ್ನಲ್ಲೇ ಇದೀಗ ಮತ್ತಷ್ಟು ಡೀಟೇಲ್ಸ್ ಕಲೆ ಹಾಕಲಾಗುತ್ತದೆ. ಎಸಿಬಿ ಅಧಿಕಾರಿಗಳು ಕಳೆದ 10 ವರ್ಷಗಳಲ್ಲಿ ನಡೆದಿದ್ದ ಎಲ್ಲಾ ಭ್ರಷ್ಟಾಚಾರ ಪ್ರಕರಣಗಳ ತನಿಖೆ ಮಾಡಲಾಗುತ್ತದೆ. ಇದರಿಂದ  ಬಿಡಿಎನಲ್ಲಿ ಈ ಹಿಂದೆ ಕೆಲಸ ಮಾಡಿದ್ದ ಅಧಿಕಾರಿಗಳಲ್ಲಿ ನಡುಕ ಉಂಟಾಗಿದೆ. ಕೋಟಿ ಕೋಟಿ ಗುಳುಂ ಮಾಡಿ ಮನೆ ಸೇರಿರುವ ಭ್ರಷ್ಟರ  ವಿರುದ್ಧವೂ ಎಸಿಬಿ ಸಮರ ನಡೆಸಲು ಸಜ್ಜಾಗಿದೆ.  ಕಳೆದ 10 ವರ್ಷಗಳಿಂದ ನಿರ್ಮಿಸಿದ ಎಲ್ಲಾ ಬಡವಾಣೆಗಗಳ ಬಗ್ಗೆಯೂ ತನಿಖೆಯನ್ನು ಎಸಿಬಿ ಕೈಗೆತ್ತಿಕೊಂಡಿದೆ.  

Corruption| ಬಗೆದಷ್ಟೂ ಹೊರಬರ್ತಿದೆ ಬಿಡಿಎ ಹಗರಣ

ಇದೀಗ ಎಸಿಬಿಗೆ ದಾಖಲೆಗಳ ಬಗ್ಗೆ ಸಂಪೂರ್ಣ ಮಾಹಿತಿ ದೊರಕಿದ್ದು, ಇದೀಗ ಎಲ್ಲಾ ಉಪ ಕಾರ್ಯದರ್ಶಿಗಳಿಗೆ ನೋಟಿಸ್ (Notice) ನೀಡಿದ್ದು,ಎಲ್ಲಾ ಫೈಲ್‌ಗಳನ್ನು ನೀಡಲು ಸೂಚನೆ ನೀಡಿದೆ. ಅಲ್ಲದೇ ದಾಖಲೆ (Record) ಸಮೇತ ಸರ್ಕಾರಕ್ಕೆ ಅರ್ಜಿ ಸಲ್ಲಿಕೆ ಮಾಡಿದೆ.  ಇದರಿಂದ ಇದೀಗ ಅನೇಕ ಅಧಿಕಾರಿಗಳಿಗೆ ತಲೆನೋವು ಶೂರುವಾಗಿದೆ.  

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more