ಪ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಚಾಲಕನನ್ನು ಕರೆಸಿ, ಥಳಿಸಲು ಮುಂದಾದ ಆಟೋ ಚಾಲಕರು

ಪ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಚಾಲಕನನ್ನು ಕರೆಸಿ, ಥಳಿಸಲು ಮುಂದಾದ ಆಟೋ ಚಾಲಕರು

Published : Sep 11, 2023, 07:04 PM ISTUpdated : Sep 11, 2023, 07:06 PM IST

ಸರ್ಕಾರದ ವಿರುದ್ಧ ಬೆಂಗಳೂರು ಬಂದ್‌ಗೆ ಕರೆಕೊಟ್ಟಿದ್ದ ಆಟೋ ಚಾಲಕರು, ಪ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಬೈಕ್‌ ಚಾಲಕನನ್ನು ಕರೆಸಿಕೊಂಡು ಥಳಿಸಲು ಮುಂದಾದ ಘಟನೆ ನಡೆದಿದೆ.

ಬೆಂಗಳೂರು (ಸೆ.11): ಬೆಂಗಳೂರು ಬಂದ್‌ಗೆ ಕರೆಕೊಟ್ಟ ಆಟೋ ಚಾಲಕರು, ಪ್ರತಿಭಟನೆ ವೇಳೆ ಹಲವು ಗೂಂಡಾಗಿರಿ ಹಾಗೂ ವಿಕೃತಿಗಳನ್ನು ಮೆರೆದಿರುವ ಘಟನೆಗಳು ನಡೆದಿವೆ. ಅದರಲ್ಲಿಯೂ ಹೊಟ್ಟೆಪಾಡಿಗಾಗಿ ರ್ಯಾಪಿಡೋ ಬೈಕ್‌ ಚಾಲನೆ ಮಾಡುತ್ತಿದ್ದ ಬೈಕ್‌ ಚಾಲಕನನ್ನು ಸುಳ್ಳು ಕರೆ (ಪ್ರಾಂಕ್‌ ಕಾಲ್‌) ಮಾಡಿ ಪ್ರತಿಭಟನಾನಿರತ ಆಟೋ ಚಾಲಕರು, ಆತನನ್ನು ಮನಸೋ ಇಚ್ಛೆ ಥಳಿಸಲು ಮುಂದಾಗಿದ್ದಾರೆ. ಸುಮಾರು 15ಕ್ಕೂ ಹೆಚ್ಚು ಆಟೋ ಚಾಲಕರು ಸೇರಿಕೊಂಡು ಬಾಯಿಗೆ ಬಂದಂತೆ ಬೈಯುತ್ತಾ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಮಧ್ಯಪ್ರವೇಶ ಮಾಡಿದ ಪೊಲೀಸರು ರ್ಯಾಪಿಡ್‌ ಚಾಲಕನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ್ದಾರೆ. ಆದರೆ, ಫ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಬೈಕ್‌ ಚಾಲಕನ ಮೇಲೆ ಹಲ್ಲೆಗೆ ಮುಂದಾಗಿರುವುದು ಮಾತ್ರ ಅಮಾನವೀಯ ಘಟನೆಯಾಗಿದೆ. 
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more