ಪ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಚಾಲಕನನ್ನು ಕರೆಸಿ, ಥಳಿಸಲು ಮುಂದಾದ ಆಟೋ ಚಾಲಕರು

ಪ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಚಾಲಕನನ್ನು ಕರೆಸಿ, ಥಳಿಸಲು ಮುಂದಾದ ಆಟೋ ಚಾಲಕರು

Published : Sep 11, 2023, 07:04 PM ISTUpdated : Sep 11, 2023, 07:06 PM IST

ಸರ್ಕಾರದ ವಿರುದ್ಧ ಬೆಂಗಳೂರು ಬಂದ್‌ಗೆ ಕರೆಕೊಟ್ಟಿದ್ದ ಆಟೋ ಚಾಲಕರು, ಪ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಬೈಕ್‌ ಚಾಲಕನನ್ನು ಕರೆಸಿಕೊಂಡು ಥಳಿಸಲು ಮುಂದಾದ ಘಟನೆ ನಡೆದಿದೆ.

ಬೆಂಗಳೂರು (ಸೆ.11): ಬೆಂಗಳೂರು ಬಂದ್‌ಗೆ ಕರೆಕೊಟ್ಟ ಆಟೋ ಚಾಲಕರು, ಪ್ರತಿಭಟನೆ ವೇಳೆ ಹಲವು ಗೂಂಡಾಗಿರಿ ಹಾಗೂ ವಿಕೃತಿಗಳನ್ನು ಮೆರೆದಿರುವ ಘಟನೆಗಳು ನಡೆದಿವೆ. ಅದರಲ್ಲಿಯೂ ಹೊಟ್ಟೆಪಾಡಿಗಾಗಿ ರ್ಯಾಪಿಡೋ ಬೈಕ್‌ ಚಾಲನೆ ಮಾಡುತ್ತಿದ್ದ ಬೈಕ್‌ ಚಾಲಕನನ್ನು ಸುಳ್ಳು ಕರೆ (ಪ್ರಾಂಕ್‌ ಕಾಲ್‌) ಮಾಡಿ ಪ್ರತಿಭಟನಾನಿರತ ಆಟೋ ಚಾಲಕರು, ಆತನನ್ನು ಮನಸೋ ಇಚ್ಛೆ ಥಳಿಸಲು ಮುಂದಾಗಿದ್ದಾರೆ. ಸುಮಾರು 15ಕ್ಕೂ ಹೆಚ್ಚು ಆಟೋ ಚಾಲಕರು ಸೇರಿಕೊಂಡು ಬಾಯಿಗೆ ಬಂದಂತೆ ಬೈಯುತ್ತಾ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಮಧ್ಯಪ್ರವೇಶ ಮಾಡಿದ ಪೊಲೀಸರು ರ್ಯಾಪಿಡ್‌ ಚಾಲಕನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ್ದಾರೆ. ಆದರೆ, ಫ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಬೈಕ್‌ ಚಾಲಕನ ಮೇಲೆ ಹಲ್ಲೆಗೆ ಮುಂದಾಗಿರುವುದು ಮಾತ್ರ ಅಮಾನವೀಯ ಘಟನೆಯಾಗಿದೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more