ಪ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಚಾಲಕನನ್ನು ಕರೆಸಿ, ಥಳಿಸಲು ಮುಂದಾದ ಆಟೋ ಚಾಲಕರು

ಪ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಚಾಲಕನನ್ನು ಕರೆಸಿ, ಥಳಿಸಲು ಮುಂದಾದ ಆಟೋ ಚಾಲಕರು

Published : Sep 11, 2023, 07:04 PM ISTUpdated : Sep 11, 2023, 07:06 PM IST

ಸರ್ಕಾರದ ವಿರುದ್ಧ ಬೆಂಗಳೂರು ಬಂದ್‌ಗೆ ಕರೆಕೊಟ್ಟಿದ್ದ ಆಟೋ ಚಾಲಕರು, ಪ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಬೈಕ್‌ ಚಾಲಕನನ್ನು ಕರೆಸಿಕೊಂಡು ಥಳಿಸಲು ಮುಂದಾದ ಘಟನೆ ನಡೆದಿದೆ.

ಬೆಂಗಳೂರು (ಸೆ.11): ಬೆಂಗಳೂರು ಬಂದ್‌ಗೆ ಕರೆಕೊಟ್ಟ ಆಟೋ ಚಾಲಕರು, ಪ್ರತಿಭಟನೆ ವೇಳೆ ಹಲವು ಗೂಂಡಾಗಿರಿ ಹಾಗೂ ವಿಕೃತಿಗಳನ್ನು ಮೆರೆದಿರುವ ಘಟನೆಗಳು ನಡೆದಿವೆ. ಅದರಲ್ಲಿಯೂ ಹೊಟ್ಟೆಪಾಡಿಗಾಗಿ ರ್ಯಾಪಿಡೋ ಬೈಕ್‌ ಚಾಲನೆ ಮಾಡುತ್ತಿದ್ದ ಬೈಕ್‌ ಚಾಲಕನನ್ನು ಸುಳ್ಳು ಕರೆ (ಪ್ರಾಂಕ್‌ ಕಾಲ್‌) ಮಾಡಿ ಪ್ರತಿಭಟನಾನಿರತ ಆಟೋ ಚಾಲಕರು, ಆತನನ್ನು ಮನಸೋ ಇಚ್ಛೆ ಥಳಿಸಲು ಮುಂದಾಗಿದ್ದಾರೆ. ಸುಮಾರು 15ಕ್ಕೂ ಹೆಚ್ಚು ಆಟೋ ಚಾಲಕರು ಸೇರಿಕೊಂಡು ಬಾಯಿಗೆ ಬಂದಂತೆ ಬೈಯುತ್ತಾ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಮಧ್ಯಪ್ರವೇಶ ಮಾಡಿದ ಪೊಲೀಸರು ರ್ಯಾಪಿಡ್‌ ಚಾಲಕನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ್ದಾರೆ. ಆದರೆ, ಫ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಬೈಕ್‌ ಚಾಲಕನ ಮೇಲೆ ಹಲ್ಲೆಗೆ ಮುಂದಾಗಿರುವುದು ಮಾತ್ರ ಅಮಾನವೀಯ ಘಟನೆಯಾಗಿದೆ. 
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more