ಪ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಚಾಲಕನನ್ನು ಕರೆಸಿ, ಥಳಿಸಲು ಮುಂದಾದ ಆಟೋ ಚಾಲಕರು

ಪ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಚಾಲಕನನ್ನು ಕರೆಸಿ, ಥಳಿಸಲು ಮುಂದಾದ ಆಟೋ ಚಾಲಕರು

Published : Sep 11, 2023, 07:04 PM ISTUpdated : Sep 11, 2023, 07:06 PM IST

ಸರ್ಕಾರದ ವಿರುದ್ಧ ಬೆಂಗಳೂರು ಬಂದ್‌ಗೆ ಕರೆಕೊಟ್ಟಿದ್ದ ಆಟೋ ಚಾಲಕರು, ಪ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಬೈಕ್‌ ಚಾಲಕನನ್ನು ಕರೆಸಿಕೊಂಡು ಥಳಿಸಲು ಮುಂದಾದ ಘಟನೆ ನಡೆದಿದೆ.

ಬೆಂಗಳೂರು (ಸೆ.11): ಬೆಂಗಳೂರು ಬಂದ್‌ಗೆ ಕರೆಕೊಟ್ಟ ಆಟೋ ಚಾಲಕರು, ಪ್ರತಿಭಟನೆ ವೇಳೆ ಹಲವು ಗೂಂಡಾಗಿರಿ ಹಾಗೂ ವಿಕೃತಿಗಳನ್ನು ಮೆರೆದಿರುವ ಘಟನೆಗಳು ನಡೆದಿವೆ. ಅದರಲ್ಲಿಯೂ ಹೊಟ್ಟೆಪಾಡಿಗಾಗಿ ರ್ಯಾಪಿಡೋ ಬೈಕ್‌ ಚಾಲನೆ ಮಾಡುತ್ತಿದ್ದ ಬೈಕ್‌ ಚಾಲಕನನ್ನು ಸುಳ್ಳು ಕರೆ (ಪ್ರಾಂಕ್‌ ಕಾಲ್‌) ಮಾಡಿ ಪ್ರತಿಭಟನಾನಿರತ ಆಟೋ ಚಾಲಕರು, ಆತನನ್ನು ಮನಸೋ ಇಚ್ಛೆ ಥಳಿಸಲು ಮುಂದಾಗಿದ್ದಾರೆ. ಸುಮಾರು 15ಕ್ಕೂ ಹೆಚ್ಚು ಆಟೋ ಚಾಲಕರು ಸೇರಿಕೊಂಡು ಬಾಯಿಗೆ ಬಂದಂತೆ ಬೈಯುತ್ತಾ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಮಧ್ಯಪ್ರವೇಶ ಮಾಡಿದ ಪೊಲೀಸರು ರ್ಯಾಪಿಡ್‌ ಚಾಲಕನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ್ದಾರೆ. ಆದರೆ, ಫ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಬೈಕ್‌ ಚಾಲಕನ ಮೇಲೆ ಹಲ್ಲೆಗೆ ಮುಂದಾಗಿರುವುದು ಮಾತ್ರ ಅಮಾನವೀಯ ಘಟನೆಯಾಗಿದೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more