ಪ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಚಾಲಕನನ್ನು ಕರೆಸಿ, ಥಳಿಸಲು ಮುಂದಾದ ಆಟೋ ಚಾಲಕರು

ಪ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಚಾಲಕನನ್ನು ಕರೆಸಿ, ಥಳಿಸಲು ಮುಂದಾದ ಆಟೋ ಚಾಲಕರು

Published : Sep 11, 2023, 07:04 PM ISTUpdated : Sep 11, 2023, 07:06 PM IST

ಸರ್ಕಾರದ ವಿರುದ್ಧ ಬೆಂಗಳೂರು ಬಂದ್‌ಗೆ ಕರೆಕೊಟ್ಟಿದ್ದ ಆಟೋ ಚಾಲಕರು, ಪ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಬೈಕ್‌ ಚಾಲಕನನ್ನು ಕರೆಸಿಕೊಂಡು ಥಳಿಸಲು ಮುಂದಾದ ಘಟನೆ ನಡೆದಿದೆ.

ಬೆಂಗಳೂರು (ಸೆ.11): ಬೆಂಗಳೂರು ಬಂದ್‌ಗೆ ಕರೆಕೊಟ್ಟ ಆಟೋ ಚಾಲಕರು, ಪ್ರತಿಭಟನೆ ವೇಳೆ ಹಲವು ಗೂಂಡಾಗಿರಿ ಹಾಗೂ ವಿಕೃತಿಗಳನ್ನು ಮೆರೆದಿರುವ ಘಟನೆಗಳು ನಡೆದಿವೆ. ಅದರಲ್ಲಿಯೂ ಹೊಟ್ಟೆಪಾಡಿಗಾಗಿ ರ್ಯಾಪಿಡೋ ಬೈಕ್‌ ಚಾಲನೆ ಮಾಡುತ್ತಿದ್ದ ಬೈಕ್‌ ಚಾಲಕನನ್ನು ಸುಳ್ಳು ಕರೆ (ಪ್ರಾಂಕ್‌ ಕಾಲ್‌) ಮಾಡಿ ಪ್ರತಿಭಟನಾನಿರತ ಆಟೋ ಚಾಲಕರು, ಆತನನ್ನು ಮನಸೋ ಇಚ್ಛೆ ಥಳಿಸಲು ಮುಂದಾಗಿದ್ದಾರೆ. ಸುಮಾರು 15ಕ್ಕೂ ಹೆಚ್ಚು ಆಟೋ ಚಾಲಕರು ಸೇರಿಕೊಂಡು ಬಾಯಿಗೆ ಬಂದಂತೆ ಬೈಯುತ್ತಾ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಮಧ್ಯಪ್ರವೇಶ ಮಾಡಿದ ಪೊಲೀಸರು ರ್ಯಾಪಿಡ್‌ ಚಾಲಕನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ್ದಾರೆ. ಆದರೆ, ಫ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಬೈಕ್‌ ಚಾಲಕನ ಮೇಲೆ ಹಲ್ಲೆಗೆ ಮುಂದಾಗಿರುವುದು ಮಾತ್ರ ಅಮಾನವೀಯ ಘಟನೆಯಾಗಿದೆ. 
 

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more