ಪ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಚಾಲಕನನ್ನು ಕರೆಸಿ, ಥಳಿಸಲು ಮುಂದಾದ ಆಟೋ ಚಾಲಕರು

ಪ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಚಾಲಕನನ್ನು ಕರೆಸಿ, ಥಳಿಸಲು ಮುಂದಾದ ಆಟೋ ಚಾಲಕರು

Published : Sep 11, 2023, 07:04 PM ISTUpdated : Sep 11, 2023, 07:06 PM IST

ಸರ್ಕಾರದ ವಿರುದ್ಧ ಬೆಂಗಳೂರು ಬಂದ್‌ಗೆ ಕರೆಕೊಟ್ಟಿದ್ದ ಆಟೋ ಚಾಲಕರು, ಪ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಬೈಕ್‌ ಚಾಲಕನನ್ನು ಕರೆಸಿಕೊಂಡು ಥಳಿಸಲು ಮುಂದಾದ ಘಟನೆ ನಡೆದಿದೆ.

ಬೆಂಗಳೂರು (ಸೆ.11): ಬೆಂಗಳೂರು ಬಂದ್‌ಗೆ ಕರೆಕೊಟ್ಟ ಆಟೋ ಚಾಲಕರು, ಪ್ರತಿಭಟನೆ ವೇಳೆ ಹಲವು ಗೂಂಡಾಗಿರಿ ಹಾಗೂ ವಿಕೃತಿಗಳನ್ನು ಮೆರೆದಿರುವ ಘಟನೆಗಳು ನಡೆದಿವೆ. ಅದರಲ್ಲಿಯೂ ಹೊಟ್ಟೆಪಾಡಿಗಾಗಿ ರ್ಯಾಪಿಡೋ ಬೈಕ್‌ ಚಾಲನೆ ಮಾಡುತ್ತಿದ್ದ ಬೈಕ್‌ ಚಾಲಕನನ್ನು ಸುಳ್ಳು ಕರೆ (ಪ್ರಾಂಕ್‌ ಕಾಲ್‌) ಮಾಡಿ ಪ್ರತಿಭಟನಾನಿರತ ಆಟೋ ಚಾಲಕರು, ಆತನನ್ನು ಮನಸೋ ಇಚ್ಛೆ ಥಳಿಸಲು ಮುಂದಾಗಿದ್ದಾರೆ. ಸುಮಾರು 15ಕ್ಕೂ ಹೆಚ್ಚು ಆಟೋ ಚಾಲಕರು ಸೇರಿಕೊಂಡು ಬಾಯಿಗೆ ಬಂದಂತೆ ಬೈಯುತ್ತಾ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಮಧ್ಯಪ್ರವೇಶ ಮಾಡಿದ ಪೊಲೀಸರು ರ್ಯಾಪಿಡ್‌ ಚಾಲಕನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ್ದಾರೆ. ಆದರೆ, ಫ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಬೈಕ್‌ ಚಾಲಕನ ಮೇಲೆ ಹಲ್ಲೆಗೆ ಮುಂದಾಗಿರುವುದು ಮಾತ್ರ ಅಮಾನವೀಯ ಘಟನೆಯಾಗಿದೆ. 
 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more