ಪ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಚಾಲಕನನ್ನು ಕರೆಸಿ, ಥಳಿಸಲು ಮುಂದಾದ ಆಟೋ ಚಾಲಕರು

ಪ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಚಾಲಕನನ್ನು ಕರೆಸಿ, ಥಳಿಸಲು ಮುಂದಾದ ಆಟೋ ಚಾಲಕರು

Published : Sep 11, 2023, 07:04 PM ISTUpdated : Sep 11, 2023, 07:06 PM IST

ಸರ್ಕಾರದ ವಿರುದ್ಧ ಬೆಂಗಳೂರು ಬಂದ್‌ಗೆ ಕರೆಕೊಟ್ಟಿದ್ದ ಆಟೋ ಚಾಲಕರು, ಪ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಬೈಕ್‌ ಚಾಲಕನನ್ನು ಕರೆಸಿಕೊಂಡು ಥಳಿಸಲು ಮುಂದಾದ ಘಟನೆ ನಡೆದಿದೆ.

ಬೆಂಗಳೂರು (ಸೆ.11): ಬೆಂಗಳೂರು ಬಂದ್‌ಗೆ ಕರೆಕೊಟ್ಟ ಆಟೋ ಚಾಲಕರು, ಪ್ರತಿಭಟನೆ ವೇಳೆ ಹಲವು ಗೂಂಡಾಗಿರಿ ಹಾಗೂ ವಿಕೃತಿಗಳನ್ನು ಮೆರೆದಿರುವ ಘಟನೆಗಳು ನಡೆದಿವೆ. ಅದರಲ್ಲಿಯೂ ಹೊಟ್ಟೆಪಾಡಿಗಾಗಿ ರ್ಯಾಪಿಡೋ ಬೈಕ್‌ ಚಾಲನೆ ಮಾಡುತ್ತಿದ್ದ ಬೈಕ್‌ ಚಾಲಕನನ್ನು ಸುಳ್ಳು ಕರೆ (ಪ್ರಾಂಕ್‌ ಕಾಲ್‌) ಮಾಡಿ ಪ್ರತಿಭಟನಾನಿರತ ಆಟೋ ಚಾಲಕರು, ಆತನನ್ನು ಮನಸೋ ಇಚ್ಛೆ ಥಳಿಸಲು ಮುಂದಾಗಿದ್ದಾರೆ. ಸುಮಾರು 15ಕ್ಕೂ ಹೆಚ್ಚು ಆಟೋ ಚಾಲಕರು ಸೇರಿಕೊಂಡು ಬಾಯಿಗೆ ಬಂದಂತೆ ಬೈಯುತ್ತಾ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಮಧ್ಯಪ್ರವೇಶ ಮಾಡಿದ ಪೊಲೀಸರು ರ್ಯಾಪಿಡ್‌ ಚಾಲಕನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ್ದಾರೆ. ಆದರೆ, ಫ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಬೈಕ್‌ ಚಾಲಕನ ಮೇಲೆ ಹಲ್ಲೆಗೆ ಮುಂದಾಗಿರುವುದು ಮಾತ್ರ ಅಮಾನವೀಯ ಘಟನೆಯಾಗಿದೆ. 
 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more