ಕಾಂಗ್ರೆಸ್ ಶಾಸಕರ ಕಟ್ಟಡಕ್ಕೆ ಸಬ್ ರಿಜಿಸ್ಟರ್ ಆಫೀಸ್ ಸ್ಥಳಾಂತರ, ಬಿಜೆಪಿಯಿಂದ ಪ್ರತಿಭಟನೆ

Sep 8, 2021, 8:40 PM IST

ಬೆಂಗಳೂರು, (ಸೆ.08): ನಗರದ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಚೋಳನಾಯಕನಹಳ್ಳಿ ಉಪ ನೋಂದಣಾಧಿಕರಿ ಕಚೇರಿ ಸ್ಥಳಾಂತರಕ್ಕೆ ವಿರೋಧ ವ್ಯಕ್ತವಾಗಿದೆ.

ಅನುಶ್ರಿಗೆ ಸಂಕಟ ತಂದ ನಶೆ ನಂಟು, ಕಲಬುರಗಿಯಲ್ಲಿ ಬಿಜೆಪಿಗೆ ಮೈತ್ರಿ ನಿಘಂಟು; ಸೆ.8ರ ಟಾಪ್ 10 ಸುದ್ದಿ!

 ಉಪ ನೋಂದಣಾಧಿಕಾರಿ ಕಚೇರಿಯನ್ನು ಆರ್‌ಟಿ ನಗರದಲ್ಲಿರುವ ಶಾಸಕ ಬೈರತಿ ಸುರೇಶ್ ಅವರ ಸ್ವಂತ  ಕಟ್ಟಡಕ್ಕೆ ಸ್ಥಳಾಂತರಿಸಲು ತೀರ್ಮಾನಿಸಲಾಗಿದೆ. ಆದ್ರೆ, ಇದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದು,  ಉಪನೋಂದಣಾಧಿಕಾರಿ ಕಚೇರಿ ಮುಂಭಾಗ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.