ಬಸ್‌ನಲ್ಲೇ ಪ್ರೇಮಪಾಠ ಮಾಡಿದ ಬಿಎಂಟಿಸಿ ಕಂಡಕ್ಟರ್, ಯುವತಿ ಹೊಟ್ಟೆಯೊಳಗೆ ಪ್ರೀತಿಯ ಕಾಣಿಕೆ ಬಿಟ್ಟು ಪರಾರಿ!

ಬಸ್‌ನಲ್ಲೇ ಪ್ರೇಮಪಾಠ ಮಾಡಿದ ಬಿಎಂಟಿಸಿ ಕಂಡಕ್ಟರ್, ಯುವತಿ ಹೊಟ್ಟೆಯೊಳಗೆ ಪ್ರೀತಿಯ ಕಾಣಿಕೆ ಬಿಟ್ಟು ಪರಾರಿ!

Published : Jan 16, 2025, 09:00 PM IST

ಪ್ರತಿದಿನ ಬಸ್ಸಿನಲ್ಲಿ ಓಡಾಡುತ್ತಿದ್ದ ಮಹಿಳೆಯೊಬ್ಬರು ಬಿಎಂಟಿಸಿ ಕಂಡಕ್ಟರ್‌ನಿಂದ ಮೋಸ ಹೋಗಿದ್ದಾರೆ. ಕಂಡಕ್ಟರ್ ಆಕೆಯನ್ನು ಬಳಸಿಕೊಂಡು ಗರ್ಭಿಣಿಯನ್ನಾಗಿಸಿ ಪರಾರಿಯಾಗಿದ್ದಾನೆ. ಮಹಿಳೆ ಪೊಲೀಸ್ ಠಾಣೆಯಲ್ಲಿ ನ್ಯಾಯಕ್ಕಾಗಿ ಹೋರಾಡುತ್ತಿದ್ದಾರೆ.

ಅವಳು ಒಂಟಿ ಜೀವನ ನಡೆಸುತ್ತಿದ್ದ ದಿಟ್ಟ ಮಹಿಳೆ. ಕಳೆದ 5 ವರ್ಷದ ಹಿಂದೆ ತನಗಿಂತ ವಯಸ್ಸಿನಲ್ಲಿ 15 ವರ್ಷ ಹಿರಿಯನಾದ ವ್ಯಕ್ತಿಯನ್ನು ಕುಟುಂಬದವರ ಬಲವಂತಕ್ಕೆ ಮಣಿದು ಮದುವೆಯಾಗಿದ್ದಳು. ಆದರೆ ಹೊಂದಾಣಿಕೆ ಕೊರತೆಯಿಂದ ಕಳೆದ 3 ವರ್ಷದ ಹಿಂದೆ ಡಿವೋರ್ಸ್​ ತೆಗೆದುಕೊಂಡಿದ್ದಳು. ಇದೀಗ ಇದೇ ಮಹಿಳೆ ನನಗೆ ಮೋಸವಾಗಿದೆ, ನನ್ನ ಹೊಟ್ಟೆಯಲ್ಲಿ ನನ್ನ ಮಗು ಇದೆ. ನನ್ನನ್ನ ನಂಬಿಸಿ ಮೋಸ ಮಾಡಲಾಗಿದೆ ಅಂತ ಬಂದು ಪೊಲೀಸ್​ ಠಾಣೆ ಎದುರು ಕಾಣ್ಣೀರು ಹಾಕುತ್ತಾ ನಿಂತಿದ್ದಾಳೆ. ಅಷ್ಟಕ್ಕೂ ಮೊದಲ ಮದುವೆ ಮುರಿದ  ಮೇಲೆ ಈಕೆ ಲೈಫ್‌ಗೆ ಎಂಟ್ರಿ ಕೊಟ್ಟವನು ಬಿಎಂಟಿಸಿ ಬಸ್ ಕಂಡಕ್ಟರ್. ಆಕೆ ಅವನಿಂದ ಮೋಸ ಹೋಗಿದ್ದು ಹೇಗೆ.? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್ ಸ್ಟೋರಿ..

ಬಿಎಂಟಿಸಿ ಬಸ್‌ನಲ್ಲಿ ಪ್ರತಿನಿತ್ಯ ಲಕ್ಷಾಂತರ ಬಾಲಕಿಯರು, ಯುವತಿಯರು, ಮಹಿಳೆಯರು ಸಂಚಾರ ಮಾಡುತ್ತಾರೆ. ಆದರೆ, ಬಸ್​​ ಹತ್ತೋ ಹೆಣ್ಣುಮಕ್ಕಳ ವೀಕ್‌ನೆಸ್​ ಅನ್ನೇ ಬಳಸಿಕೊಳ್ಳುವ ಚಾಲಿ ಹೊಂದಿದ್ದ ಕಂಡಕ್ಟರ್ ಇಲ್ಲಿ ಗಂಡನಿಂದ ಡಿವೋರ್ಸ್ ಪಡೆದು ಒಬ್ಬಂಟಿಯಾಗಿದ್ದ ಮಹಿಳೆಯ ಬಾಳಿಗೆ ಬೆಳಕಾಗುವ ಭರವಸೆ ನೀಡಿದ್ದಾನೆ. ನಂತರ, ಈಕೆಯನ್ನು ಕರೆದುಕೊಂಡು ಎಲ್ಲೆಡೆ ಸುತ್ತಾಡಿದ್ದಾನೆ. ಮಾತಿನಲ್ಲಿಯೇ ಮನೆ ಕಟ್ಟಿ, ಆಕಾಶ ಗೋಪುರವನ್ನು ಹತ್ತಿಸಿ ಚಂದಮಾಮನನ್ನು ತೋರಿಸಿದ್ದಾನೆ.

ನಂತರ, ಬಣ್ಣದ ಮಾತನಾಡಿ ದೈಹಿಕವಾಗಿಯೂ ಆಕೆಯನ್ನು ಬಳಸಿಕೊಂಡಿದ್ದಾನೆ. ಇನ್ನೇನು ಮಹಿಳೆ ಗರ್ಭಿಣಿ ಆಗುತ್ತಿದ್ದಂತೆ ಆಕೆಗೆ ಕೈಕೊಟ್ಟು ಪರಾರರಿ ಆಗಿದ್ದಾನೆ. ಆತನ ಪೂರ್ವಾಪರ ವಿಚಾರಣೆ ಮಾಡಿದರೆ, ಆತನಿಗೆ ಈಗಾಗಲೇ ಮದುವೆಯೂ ಆಗಿದ್ದು, ಇಲ್ಲಿ ಬೆಂಗಳೂರಿನ ಯುವತಿಗೆ ಮೋಸ ಮಾಡಿ, ಆಕೆಯ ಮಡಿಲಿಗೆ ಮಗುವನ್ನು ಕರುಣಿಸಿ ಓಡಿ ಹೋಗಿದ್ದಾನೆ. ಮಹಿಳೆಯರ ವೀಕ್ನೆಸ್ ತಿಳಿದು ಮೋಸ ಮಾಡುವ ಮಂಜುನಾಥ ನಂತಹ ಕಂಡಕ್ಟರ್‌ಗಳು ತುಂಬಾ ಮಂದಿ ಇದ್ದಾರೆ. ಇಂಥವರಿಗೆ ತಕ್ಕ ಪಾಠವಾಗಬೇಕಾದರೆ ಈ ಮಂಜುನಾಥನಿಗೆ ಶಿಕ್ಷೆಯಾಗಬೇಕು. ಆದರೆ ಮಹಿಳೆ ತನಗೆ ಮಂಜುನಾಥ ಬೇಕು ಆಗ್ರಹಿಸಿದ್ದಾಳೆ.

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
Read more