ಬೆಂಗ್ಳೂರಲ್ಲಿ ಸೊಂಕಿತರ ಸಂಖ್ಯೆ ಜತೆಗೆ ಸಾವಿನ ಪ್ರಮಾಣದಲ್ಲೂ ಏರಿಕೆ

ಬೆಂಗ್ಳೂರಲ್ಲಿ ಸೊಂಕಿತರ ಸಂಖ್ಯೆ ಜತೆಗೆ ಸಾವಿನ ಪ್ರಮಾಣದಲ್ಲೂ ಏರಿಕೆ

Published : Jun 23, 2020, 07:01 PM IST

ಕರ್ನಾಟಕದಲ್ಲಿ ಕೊರೋನಾ ವೈರಸ್ ನಿಯಂತ್ರಣ ಕೈತಪ್ಪುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ರಣ ವೇಗದಲ್ಲಿ ಹಬ್ಬುತ್ತಿದೆ.ಅಷ್ಟೇ ಅಲ್ಲದೇ ಮಾಹಾಮಾರಿಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ.

ಬೆಂಗಳೂರು, (ಜೂನ್.23): ಕರ್ನಾಟಕದಲ್ಲಿ ಕೊರೋನಾ ವೈರಸ್ ನಿಯಂತ್ರಣ ಕೈತಪ್ಪುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ರಣ ವೇಗದಲ್ಲಿ ಹಬ್ಬುತ್ತಿದೆ.

ರಾಜ್ಯಕ್ಕೆ ಮತ್ತೆ ಲಾಕ್‌ಡೌನ್ ಸಂಕಷ್ಟ, ಪುರಿ ರಥ ಯಾತ್ರೆಗೆ ಭಕ್ತರಿಗಿಲ್ಲ ಪ್ರವೇಶ; ಜೂ.23ರ ಟಾಪ್ 10 ಸುದ್ದಿ!

ಅಷ್ಟೇ ಅಲ್ಲದೇ ಮಾಹಾಮಾರಿಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಒಂದೇ ವಾರದಲ್ಲಿ 650ಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. ಇನ್ನು ಈ ಮಾರಿ ನುಂಗಿದ ಪ್ರಾಣಗಳೆಷ್ಟು...?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?