ಬೆಂಗ್ಳೂರಲ್ಲಿ ಸೊಂಕಿತರ ಸಂಖ್ಯೆ ಜತೆಗೆ ಸಾವಿನ ಪ್ರಮಾಣದಲ್ಲೂ ಏರಿಕೆ

ಬೆಂಗ್ಳೂರಲ್ಲಿ ಸೊಂಕಿತರ ಸಂಖ್ಯೆ ಜತೆಗೆ ಸಾವಿನ ಪ್ರಮಾಣದಲ್ಲೂ ಏರಿಕೆ

Published : Jun 23, 2020, 07:01 PM IST

ಕರ್ನಾಟಕದಲ್ಲಿ ಕೊರೋನಾ ವೈರಸ್ ನಿಯಂತ್ರಣ ಕೈತಪ್ಪುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ರಣ ವೇಗದಲ್ಲಿ ಹಬ್ಬುತ್ತಿದೆ.ಅಷ್ಟೇ ಅಲ್ಲದೇ ಮಾಹಾಮಾರಿಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ.

ಬೆಂಗಳೂರು, (ಜೂನ್.23): ಕರ್ನಾಟಕದಲ್ಲಿ ಕೊರೋನಾ ವೈರಸ್ ನಿಯಂತ್ರಣ ಕೈತಪ್ಪುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ರಣ ವೇಗದಲ್ಲಿ ಹಬ್ಬುತ್ತಿದೆ.

ರಾಜ್ಯಕ್ಕೆ ಮತ್ತೆ ಲಾಕ್‌ಡೌನ್ ಸಂಕಷ್ಟ, ಪುರಿ ರಥ ಯಾತ್ರೆಗೆ ಭಕ್ತರಿಗಿಲ್ಲ ಪ್ರವೇಶ; ಜೂ.23ರ ಟಾಪ್ 10 ಸುದ್ದಿ!

ಅಷ್ಟೇ ಅಲ್ಲದೇ ಮಾಹಾಮಾರಿಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಒಂದೇ ವಾರದಲ್ಲಿ 650ಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. ಇನ್ನು ಈ ಮಾರಿ ನುಂಗಿದ ಪ್ರಾಣಗಳೆಷ್ಟು...?

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!