ಜನತಾ ಪವರ್: ಯಾವ ಬಂದ್‌ಗೂ ಕೇರ್ ಮಾಡದ ಬೆಂಗ್ಳೂರು ಇಂದು ಟೋಟಲ್ ಸೈಲೆಂಟ್

ಜನತಾ ಪವರ್: ಯಾವ ಬಂದ್‌ಗೂ ಕೇರ್ ಮಾಡದ ಬೆಂಗ್ಳೂರು ಇಂದು ಟೋಟಲ್ ಸೈಲೆಂಟ್

Suvarna News   | Asianet News
Published : Mar 22, 2020, 12:11 PM ISTUpdated : Mar 22, 2020, 12:24 PM IST
  • ಜನತಾ ಕರ್ಫ್ಯೂಗೆ ಸಿಲಿಕಾನ್ ಸಿಟಿ ಸ್ತಬ್ಧ
  • ಬೆಂಗಳೂರಿನಲ್ಲಿ ಸ್ವಯಂಪ್ರೇರಿತ ಕಂಪ್ಲೀಟ್ ಬಂದ್
  • ಬಣಗುಡುತ್ತಿರುವ ರಸ್ತೆಗಳು, ಸಾರ್ವಜನಿಕ ಸ್ಥಳಗಳು

ಬೆಂಗಳೂರು (ಮಾ.22): ಯಾವುದೇ ಬಂದ್‌ ಇರಲಿ, ಸಾಮಾನ್ಯವಾಗಿ ಬೆಂಗ್ಳೂರು ಜನ ಕೇರ್ ಮಾಡೋದು ಕಡಿಮೆ. ಬಂದ್ ಮಾಡಿಸೋರು ಚಾಪೆ ಕೆಳಗೆ ನುಸುಳಿದ್ರೆ, ಜನ ರಂಗೋಲಿ ಕೆಳಗೆ ನುಸುಳಿ ತಮ್ಮ ತಮ್ಮ ಕೆಲಸ ಮಾಡ್ಕೋತಾರೆ. ಕನಿಷ್ಠವೆಂದ್ರೆ, ಪ್ರತಿಭಟನಾಕಾರರಾದ್ರೂ ಅಲ್ಲಲ್ಲಿ ಕಾಣಸಿಗುತ್ತಾರೆ.

ಆದರೆ ಇಂದಿನ ಜನತಾ ಕರ್ಫ್ಯೂಗೆ ಬೆಂಗ್ಳೂರು ಮಂದಿ ಸ್ವಯಂಪ್ರೇರಿತರಾಗಿ ಫುಲ್ ಬೆಂಬಲ ನೀಡಿದ್ದಾರೆ. ಜನತಾ ಕರ್ಫ್ಯೂಗೆ ಸಿಲಿಕಾನ್ ಸಿಟಿ ಸ್ತಬ್ಧವಾಗಿದೆ. ರಸ್ತೆಗಳು, ಸಾರ್ವಜನಿಕ ಸ್ಥಳಗಳು ಬಣಗುಡುತ್ತಿವೆ. ಇಲ್ಲಿದೆ ಚಿತ್ರಣ...

ಯಾವಾಗಲೂ ಗಿಜಿಗಿಜಿಗುಡುವ ಮಾರ್ಕೆಟ್ ಹೀಗಿದೆ...

"

ಶಿವಾಜಿನಗರದ ರಸೆಲ್ ಮಾರ್ಕೆಟ್ ಚಿತ್ರಣ:

"

 

 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!