ಜನತಾ ಪವರ್: ಯಾವ ಬಂದ್‌ಗೂ ಕೇರ್ ಮಾಡದ ಬೆಂಗ್ಳೂರು ಇಂದು ಟೋಟಲ್ ಸೈಲೆಂಟ್

ಜನತಾ ಪವರ್: ಯಾವ ಬಂದ್‌ಗೂ ಕೇರ್ ಮಾಡದ ಬೆಂಗ್ಳೂರು ಇಂದು ಟೋಟಲ್ ಸೈಲೆಂಟ್

Suvarna News   | Asianet News
Published : Mar 22, 2020, 12:11 PM ISTUpdated : Mar 22, 2020, 12:24 PM IST
  • ಜನತಾ ಕರ್ಫ್ಯೂಗೆ ಸಿಲಿಕಾನ್ ಸಿಟಿ ಸ್ತಬ್ಧ
  • ಬೆಂಗಳೂರಿನಲ್ಲಿ ಸ್ವಯಂಪ್ರೇರಿತ ಕಂಪ್ಲೀಟ್ ಬಂದ್
  • ಬಣಗುಡುತ್ತಿರುವ ರಸ್ತೆಗಳು, ಸಾರ್ವಜನಿಕ ಸ್ಥಳಗಳು

ಬೆಂಗಳೂರು (ಮಾ.22): ಯಾವುದೇ ಬಂದ್‌ ಇರಲಿ, ಸಾಮಾನ್ಯವಾಗಿ ಬೆಂಗ್ಳೂರು ಜನ ಕೇರ್ ಮಾಡೋದು ಕಡಿಮೆ. ಬಂದ್ ಮಾಡಿಸೋರು ಚಾಪೆ ಕೆಳಗೆ ನುಸುಳಿದ್ರೆ, ಜನ ರಂಗೋಲಿ ಕೆಳಗೆ ನುಸುಳಿ ತಮ್ಮ ತಮ್ಮ ಕೆಲಸ ಮಾಡ್ಕೋತಾರೆ. ಕನಿಷ್ಠವೆಂದ್ರೆ, ಪ್ರತಿಭಟನಾಕಾರರಾದ್ರೂ ಅಲ್ಲಲ್ಲಿ ಕಾಣಸಿಗುತ್ತಾರೆ.

ಆದರೆ ಇಂದಿನ ಜನತಾ ಕರ್ಫ್ಯೂಗೆ ಬೆಂಗ್ಳೂರು ಮಂದಿ ಸ್ವಯಂಪ್ರೇರಿತರಾಗಿ ಫುಲ್ ಬೆಂಬಲ ನೀಡಿದ್ದಾರೆ. ಜನತಾ ಕರ್ಫ್ಯೂಗೆ ಸಿಲಿಕಾನ್ ಸಿಟಿ ಸ್ತಬ್ಧವಾಗಿದೆ. ರಸ್ತೆಗಳು, ಸಾರ್ವಜನಿಕ ಸ್ಥಳಗಳು ಬಣಗುಡುತ್ತಿವೆ. ಇಲ್ಲಿದೆ ಚಿತ್ರಣ...

ಯಾವಾಗಲೂ ಗಿಜಿಗಿಜಿಗುಡುವ ಮಾರ್ಕೆಟ್ ಹೀಗಿದೆ...

"

ಶಿವಾಜಿನಗರದ ರಸೆಲ್ ಮಾರ್ಕೆಟ್ ಚಿತ್ರಣ:

"

 

 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್