ಜನತಾ ಪವರ್: ಯಾವ ಬಂದ್‌ಗೂ ಕೇರ್ ಮಾಡದ ಬೆಂಗ್ಳೂರು ಇಂದು ಟೋಟಲ್ ಸೈಲೆಂಟ್

ಜನತಾ ಪವರ್: ಯಾವ ಬಂದ್‌ಗೂ ಕೇರ್ ಮಾಡದ ಬೆಂಗ್ಳೂರು ಇಂದು ಟೋಟಲ್ ಸೈಲೆಂಟ್

Published : Mar 22, 2020, 12:11 PM ISTUpdated : Mar 22, 2020, 12:24 PM IST
  • ಜನತಾ ಕರ್ಫ್ಯೂಗೆ ಸಿಲಿಕಾನ್ ಸಿಟಿ ಸ್ತಬ್ಧ
  • ಬೆಂಗಳೂರಿನಲ್ಲಿ ಸ್ವಯಂಪ್ರೇರಿತ ಕಂಪ್ಲೀಟ್ ಬಂದ್
  • ಬಣಗುಡುತ್ತಿರುವ ರಸ್ತೆಗಳು, ಸಾರ್ವಜನಿಕ ಸ್ಥಳಗಳು

ಬೆಂಗಳೂರು (ಮಾ.22): ಯಾವುದೇ ಬಂದ್‌ ಇರಲಿ, ಸಾಮಾನ್ಯವಾಗಿ ಬೆಂಗ್ಳೂರು ಜನ ಕೇರ್ ಮಾಡೋದು ಕಡಿಮೆ. ಬಂದ್ ಮಾಡಿಸೋರು ಚಾಪೆ ಕೆಳಗೆ ನುಸುಳಿದ್ರೆ, ಜನ ರಂಗೋಲಿ ಕೆಳಗೆ ನುಸುಳಿ ತಮ್ಮ ತಮ್ಮ ಕೆಲಸ ಮಾಡ್ಕೋತಾರೆ. ಕನಿಷ್ಠವೆಂದ್ರೆ, ಪ್ರತಿಭಟನಾಕಾರರಾದ್ರೂ ಅಲ್ಲಲ್ಲಿ ಕಾಣಸಿಗುತ್ತಾರೆ.

ಆದರೆ ಇಂದಿನ ಜನತಾ ಕರ್ಫ್ಯೂಗೆ ಬೆಂಗ್ಳೂರು ಮಂದಿ ಸ್ವಯಂಪ್ರೇರಿತರಾಗಿ ಫುಲ್ ಬೆಂಬಲ ನೀಡಿದ್ದಾರೆ. ಜನತಾ ಕರ್ಫ್ಯೂಗೆ ಸಿಲಿಕಾನ್ ಸಿಟಿ ಸ್ತಬ್ಧವಾಗಿದೆ. ರಸ್ತೆಗಳು, ಸಾರ್ವಜನಿಕ ಸ್ಥಳಗಳು ಬಣಗುಡುತ್ತಿವೆ. ಇಲ್ಲಿದೆ ಚಿತ್ರಣ...

ಯಾವಾಗಲೂ ಗಿಜಿಗಿಜಿಗುಡುವ ಮಾರ್ಕೆಟ್ ಹೀಗಿದೆ...

"

ಶಿವಾಜಿನಗರದ ರಸೆಲ್ ಮಾರ್ಕೆಟ್ ಚಿತ್ರಣ:

"

 

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!