ಜನತಾ ಪವರ್: ಯಾವ ಬಂದ್‌ಗೂ ಕೇರ್ ಮಾಡದ ಬೆಂಗ್ಳೂರು ಇಂದು ಟೋಟಲ್ ಸೈಲೆಂಟ್

ಜನತಾ ಪವರ್: ಯಾವ ಬಂದ್‌ಗೂ ಕೇರ್ ಮಾಡದ ಬೆಂಗ್ಳೂರು ಇಂದು ಟೋಟಲ್ ಸೈಲೆಂಟ್

Suvarna News   | Asianet News
Published : Mar 22, 2020, 12:11 PM ISTUpdated : Mar 22, 2020, 12:24 PM IST
  • ಜನತಾ ಕರ್ಫ್ಯೂಗೆ ಸಿಲಿಕಾನ್ ಸಿಟಿ ಸ್ತಬ್ಧ
  • ಬೆಂಗಳೂರಿನಲ್ಲಿ ಸ್ವಯಂಪ್ರೇರಿತ ಕಂಪ್ಲೀಟ್ ಬಂದ್
  • ಬಣಗುಡುತ್ತಿರುವ ರಸ್ತೆಗಳು, ಸಾರ್ವಜನಿಕ ಸ್ಥಳಗಳು

ಬೆಂಗಳೂರು (ಮಾ.22): ಯಾವುದೇ ಬಂದ್‌ ಇರಲಿ, ಸಾಮಾನ್ಯವಾಗಿ ಬೆಂಗ್ಳೂರು ಜನ ಕೇರ್ ಮಾಡೋದು ಕಡಿಮೆ. ಬಂದ್ ಮಾಡಿಸೋರು ಚಾಪೆ ಕೆಳಗೆ ನುಸುಳಿದ್ರೆ, ಜನ ರಂಗೋಲಿ ಕೆಳಗೆ ನುಸುಳಿ ತಮ್ಮ ತಮ್ಮ ಕೆಲಸ ಮಾಡ್ಕೋತಾರೆ. ಕನಿಷ್ಠವೆಂದ್ರೆ, ಪ್ರತಿಭಟನಾಕಾರರಾದ್ರೂ ಅಲ್ಲಲ್ಲಿ ಕಾಣಸಿಗುತ್ತಾರೆ.

ಆದರೆ ಇಂದಿನ ಜನತಾ ಕರ್ಫ್ಯೂಗೆ ಬೆಂಗ್ಳೂರು ಮಂದಿ ಸ್ವಯಂಪ್ರೇರಿತರಾಗಿ ಫುಲ್ ಬೆಂಬಲ ನೀಡಿದ್ದಾರೆ. ಜನತಾ ಕರ್ಫ್ಯೂಗೆ ಸಿಲಿಕಾನ್ ಸಿಟಿ ಸ್ತಬ್ಧವಾಗಿದೆ. ರಸ್ತೆಗಳು, ಸಾರ್ವಜನಿಕ ಸ್ಥಳಗಳು ಬಣಗುಡುತ್ತಿವೆ. ಇಲ್ಲಿದೆ ಚಿತ್ರಣ...

ಯಾವಾಗಲೂ ಗಿಜಿಗಿಜಿಗುಡುವ ಮಾರ್ಕೆಟ್ ಹೀಗಿದೆ...

"

ಶಿವಾಜಿನಗರದ ರಸೆಲ್ ಮಾರ್ಕೆಟ್ ಚಿತ್ರಣ:

"

 

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!