ಜನತಾ ಪವರ್: ಯಾವ ಬಂದ್‌ಗೂ ಕೇರ್ ಮಾಡದ ಬೆಂಗ್ಳೂರು ಇಂದು ಟೋಟಲ್ ಸೈಲೆಂಟ್

ಜನತಾ ಪವರ್: ಯಾವ ಬಂದ್‌ಗೂ ಕೇರ್ ಮಾಡದ ಬೆಂಗ್ಳೂರು ಇಂದು ಟೋಟಲ್ ಸೈಲೆಂಟ್

Suvarna News   | Asianet News
Published : Mar 22, 2020, 12:11 PM ISTUpdated : Mar 22, 2020, 12:24 PM IST
  • ಜನತಾ ಕರ್ಫ್ಯೂಗೆ ಸಿಲಿಕಾನ್ ಸಿಟಿ ಸ್ತಬ್ಧ
  • ಬೆಂಗಳೂರಿನಲ್ಲಿ ಸ್ವಯಂಪ್ರೇರಿತ ಕಂಪ್ಲೀಟ್ ಬಂದ್
  • ಬಣಗುಡುತ್ತಿರುವ ರಸ್ತೆಗಳು, ಸಾರ್ವಜನಿಕ ಸ್ಥಳಗಳು

ಬೆಂಗಳೂರು (ಮಾ.22): ಯಾವುದೇ ಬಂದ್‌ ಇರಲಿ, ಸಾಮಾನ್ಯವಾಗಿ ಬೆಂಗ್ಳೂರು ಜನ ಕೇರ್ ಮಾಡೋದು ಕಡಿಮೆ. ಬಂದ್ ಮಾಡಿಸೋರು ಚಾಪೆ ಕೆಳಗೆ ನುಸುಳಿದ್ರೆ, ಜನ ರಂಗೋಲಿ ಕೆಳಗೆ ನುಸುಳಿ ತಮ್ಮ ತಮ್ಮ ಕೆಲಸ ಮಾಡ್ಕೋತಾರೆ. ಕನಿಷ್ಠವೆಂದ್ರೆ, ಪ್ರತಿಭಟನಾಕಾರರಾದ್ರೂ ಅಲ್ಲಲ್ಲಿ ಕಾಣಸಿಗುತ್ತಾರೆ.

ಆದರೆ ಇಂದಿನ ಜನತಾ ಕರ್ಫ್ಯೂಗೆ ಬೆಂಗ್ಳೂರು ಮಂದಿ ಸ್ವಯಂಪ್ರೇರಿತರಾಗಿ ಫುಲ್ ಬೆಂಬಲ ನೀಡಿದ್ದಾರೆ. ಜನತಾ ಕರ್ಫ್ಯೂಗೆ ಸಿಲಿಕಾನ್ ಸಿಟಿ ಸ್ತಬ್ಧವಾಗಿದೆ. ರಸ್ತೆಗಳು, ಸಾರ್ವಜನಿಕ ಸ್ಥಳಗಳು ಬಣಗುಡುತ್ತಿವೆ. ಇಲ್ಲಿದೆ ಚಿತ್ರಣ...

ಯಾವಾಗಲೂ ಗಿಜಿಗಿಜಿಗುಡುವ ಮಾರ್ಕೆಟ್ ಹೀಗಿದೆ...

"

ಶಿವಾಜಿನಗರದ ರಸೆಲ್ ಮಾರ್ಕೆಟ್ ಚಿತ್ರಣ:

"

 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?