ಜನತಾ ಪವರ್: ಯಾವ ಬಂದ್‌ಗೂ ಕೇರ್ ಮಾಡದ ಬೆಂಗ್ಳೂರು ಇಂದು ಟೋಟಲ್ ಸೈಲೆಂಟ್

ಜನತಾ ಪವರ್: ಯಾವ ಬಂದ್‌ಗೂ ಕೇರ್ ಮಾಡದ ಬೆಂಗ್ಳೂರು ಇಂದು ಟೋಟಲ್ ಸೈಲೆಂಟ್

Suvarna News   | Asianet News
Published : Mar 22, 2020, 12:11 PM ISTUpdated : Mar 22, 2020, 12:24 PM IST
  • ಜನತಾ ಕರ್ಫ್ಯೂಗೆ ಸಿಲಿಕಾನ್ ಸಿಟಿ ಸ್ತಬ್ಧ
  • ಬೆಂಗಳೂರಿನಲ್ಲಿ ಸ್ವಯಂಪ್ರೇರಿತ ಕಂಪ್ಲೀಟ್ ಬಂದ್
  • ಬಣಗುಡುತ್ತಿರುವ ರಸ್ತೆಗಳು, ಸಾರ್ವಜನಿಕ ಸ್ಥಳಗಳು

ಬೆಂಗಳೂರು (ಮಾ.22): ಯಾವುದೇ ಬಂದ್‌ ಇರಲಿ, ಸಾಮಾನ್ಯವಾಗಿ ಬೆಂಗ್ಳೂರು ಜನ ಕೇರ್ ಮಾಡೋದು ಕಡಿಮೆ. ಬಂದ್ ಮಾಡಿಸೋರು ಚಾಪೆ ಕೆಳಗೆ ನುಸುಳಿದ್ರೆ, ಜನ ರಂಗೋಲಿ ಕೆಳಗೆ ನುಸುಳಿ ತಮ್ಮ ತಮ್ಮ ಕೆಲಸ ಮಾಡ್ಕೋತಾರೆ. ಕನಿಷ್ಠವೆಂದ್ರೆ, ಪ್ರತಿಭಟನಾಕಾರರಾದ್ರೂ ಅಲ್ಲಲ್ಲಿ ಕಾಣಸಿಗುತ್ತಾರೆ.

ಆದರೆ ಇಂದಿನ ಜನತಾ ಕರ್ಫ್ಯೂಗೆ ಬೆಂಗ್ಳೂರು ಮಂದಿ ಸ್ವಯಂಪ್ರೇರಿತರಾಗಿ ಫುಲ್ ಬೆಂಬಲ ನೀಡಿದ್ದಾರೆ. ಜನತಾ ಕರ್ಫ್ಯೂಗೆ ಸಿಲಿಕಾನ್ ಸಿಟಿ ಸ್ತಬ್ಧವಾಗಿದೆ. ರಸ್ತೆಗಳು, ಸಾರ್ವಜನಿಕ ಸ್ಥಳಗಳು ಬಣಗುಡುತ್ತಿವೆ. ಇಲ್ಲಿದೆ ಚಿತ್ರಣ...

ಯಾವಾಗಲೂ ಗಿಜಿಗಿಜಿಗುಡುವ ಮಾರ್ಕೆಟ್ ಹೀಗಿದೆ...

"

ಶಿವಾಜಿನಗರದ ರಸೆಲ್ ಮಾರ್ಕೆಟ್ ಚಿತ್ರಣ:

"

 

 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!