ಬುದ್ದಿ ಕಲಿಯದ ಬೆಂಗಳೂರಿನ ಮಂತ್ರಿ ಮಾಲ್‌ಗೆ ಬೀಗ

ಬುದ್ದಿ ಕಲಿಯದ ಬೆಂಗಳೂರಿನ ಮಂತ್ರಿ ಮಾಲ್‌ಗೆ ಬೀಗ

Suvarna News   | Asianet News
Published : Sep 30, 2021, 02:50 PM IST

ಎಷ್ಟೆ ನೋಟಿಸ್ ನೀಡಿದ್ರು‌ ಬುದ್ದಿ ಕಲಿಯದ ಮಂತ್ರಿ‌ಮಾಲ್  ಬಿಬಿಎಂಪಿಗೆ ಕಟ್ಟಬೇಕಾದ ಕೊಟ್ಯಂತರ ರು. ತೆರಿಗೆ ಬಾಕಿ ಉಳಿಸಿಕೊಂಡಿದೆ. 39 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ತೆರಿಗೆ ಬಾಕಿ ಪಾವತಿಸುವಂತೆ ನೋಟಿಸ್ ನೀಡಿದ್ದರೂ ಕ್ಯಾರೆ ಎಂದಿಲ್ಲ. 

2017 ರಿಂದ ತೆರಿಗೆ ಬಾಕಿ ಉಳಿಸಿಕೊಂಡಿರೋ ಮಂತ್ರಿ ಮಾಲ್ಗೆ ತೆರಿಗೆ ಬಾಕಿ ಹಿನ್ನೆಲೆ ಬೀಗ ಹಾಕಲು ಬಿಬಿಎಂಪಿ ಮುಂದಾಗಿದೆ.  ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶಿವಸ್ವಾಮಿ ಹಾಗೂ ಬಿಬಿಎಂಪಿ ಅಧಿಕಾರಿಗಳು ಮಂತ್ರಿ ಮಾಲ್ ಗೆ  ಬೀಗ ಹಾಕಲು ನಿರ್ಧಾರ ಮಾಡಿದ್ದಾರೆ. 
 

ಬೆಂಗಳೂರು (ಸೆ.30):  ಎಷ್ಟೆ ನೋಟಿಸ್ ನೀಡಿದ್ರು‌ ಬುದ್ದಿ ಕಲಿಯದ ಮಂತ್ರಿ‌ಮಾಲ್  ಬಿಬಿಎಂಪಿಗೆ (BBMP) ಕಟ್ಟಬೇಕಾದ ಕೊಟ್ಯಂತರ ರು. ತೆರಿಗೆ (Tax) ಬಾಕಿ ಉಳಿಸಿಕೊಂಡಿದೆ. 39 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ತೆರಿಗೆ ಬಾಕಿ ಪಾವತಿಸುವಂತೆ ನೋಟಿಸ್ ನೀಡಿದ್ದರೂ ಕ್ಯಾರೆ ಎಂದಿಲ್ಲ. 

32 ಕೋಟಿ ಆಸ್ತಿ ತೆರಿಗೆ ಪಾವತಿ ಮಾಡದ ಮಂತ್ರಿ ಮಾಲ್‌ಗೆ ಬೀಗ

2017 ರಿಂದ ತೆರಿಗೆ ಬಾಕಿ ಉಳಿಸಿಕೊಂಡಿರೋ ಮಂತ್ರಿ ಮಾಲ್ಗೆ ತೆರಿಗೆ ಬಾಕಿ ಹಿನ್ನೆಲೆ ಬೀಗ ಹಾಕಲು ಬಿಬಿಎಂಪಿ ಮುಂದಾಗಿದೆ.  ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶಿವಸ್ವಾಮಿ ಹಾಗೂ ಬಿಬಿಎಂಪಿ ಅಧಿಕಾರಿಗಳು ಮಂತ್ರಿ ಮಾಲ್ ಗೆ  ಬೀಗ ಹಾಕಲು ನಿರ್ಧಾರ ಮಾಡಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?