ಬುದ್ದಿ ಕಲಿಯದ ಬೆಂಗಳೂರಿನ ಮಂತ್ರಿ ಮಾಲ್‌ಗೆ ಬೀಗ

ಬುದ್ದಿ ಕಲಿಯದ ಬೆಂಗಳೂರಿನ ಮಂತ್ರಿ ಮಾಲ್‌ಗೆ ಬೀಗ

Suvarna News   | Asianet News
Published : Sep 30, 2021, 02:50 PM IST

ಎಷ್ಟೆ ನೋಟಿಸ್ ನೀಡಿದ್ರು‌ ಬುದ್ದಿ ಕಲಿಯದ ಮಂತ್ರಿ‌ಮಾಲ್  ಬಿಬಿಎಂಪಿಗೆ ಕಟ್ಟಬೇಕಾದ ಕೊಟ್ಯಂತರ ರು. ತೆರಿಗೆ ಬಾಕಿ ಉಳಿಸಿಕೊಂಡಿದೆ. 39 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ತೆರಿಗೆ ಬಾಕಿ ಪಾವತಿಸುವಂತೆ ನೋಟಿಸ್ ನೀಡಿದ್ದರೂ ಕ್ಯಾರೆ ಎಂದಿಲ್ಲ. 

2017 ರಿಂದ ತೆರಿಗೆ ಬಾಕಿ ಉಳಿಸಿಕೊಂಡಿರೋ ಮಂತ್ರಿ ಮಾಲ್ಗೆ ತೆರಿಗೆ ಬಾಕಿ ಹಿನ್ನೆಲೆ ಬೀಗ ಹಾಕಲು ಬಿಬಿಎಂಪಿ ಮುಂದಾಗಿದೆ.  ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶಿವಸ್ವಾಮಿ ಹಾಗೂ ಬಿಬಿಎಂಪಿ ಅಧಿಕಾರಿಗಳು ಮಂತ್ರಿ ಮಾಲ್ ಗೆ  ಬೀಗ ಹಾಕಲು ನಿರ್ಧಾರ ಮಾಡಿದ್ದಾರೆ. 
 

ಬೆಂಗಳೂರು (ಸೆ.30):  ಎಷ್ಟೆ ನೋಟಿಸ್ ನೀಡಿದ್ರು‌ ಬುದ್ದಿ ಕಲಿಯದ ಮಂತ್ರಿ‌ಮಾಲ್  ಬಿಬಿಎಂಪಿಗೆ (BBMP) ಕಟ್ಟಬೇಕಾದ ಕೊಟ್ಯಂತರ ರು. ತೆರಿಗೆ (Tax) ಬಾಕಿ ಉಳಿಸಿಕೊಂಡಿದೆ. 39 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ತೆರಿಗೆ ಬಾಕಿ ಪಾವತಿಸುವಂತೆ ನೋಟಿಸ್ ನೀಡಿದ್ದರೂ ಕ್ಯಾರೆ ಎಂದಿಲ್ಲ. 

32 ಕೋಟಿ ಆಸ್ತಿ ತೆರಿಗೆ ಪಾವತಿ ಮಾಡದ ಮಂತ್ರಿ ಮಾಲ್‌ಗೆ ಬೀಗ

2017 ರಿಂದ ತೆರಿಗೆ ಬಾಕಿ ಉಳಿಸಿಕೊಂಡಿರೋ ಮಂತ್ರಿ ಮಾಲ್ಗೆ ತೆರಿಗೆ ಬಾಕಿ ಹಿನ್ನೆಲೆ ಬೀಗ ಹಾಕಲು ಬಿಬಿಎಂಪಿ ಮುಂದಾಗಿದೆ.  ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶಿವಸ್ವಾಮಿ ಹಾಗೂ ಬಿಬಿಎಂಪಿ ಅಧಿಕಾರಿಗಳು ಮಂತ್ರಿ ಮಾಲ್ ಗೆ  ಬೀಗ ಹಾಕಲು ನಿರ್ಧಾರ ಮಾಡಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!