ಬುದ್ದಿ ಕಲಿಯದ ಬೆಂಗಳೂರಿನ ಮಂತ್ರಿ ಮಾಲ್‌ಗೆ ಬೀಗ

ಬುದ್ದಿ ಕಲಿಯದ ಬೆಂಗಳೂರಿನ ಮಂತ್ರಿ ಮಾಲ್‌ಗೆ ಬೀಗ

Suvarna News   | Asianet News
Published : Sep 30, 2021, 02:50 PM IST

ಎಷ್ಟೆ ನೋಟಿಸ್ ನೀಡಿದ್ರು‌ ಬುದ್ದಿ ಕಲಿಯದ ಮಂತ್ರಿ‌ಮಾಲ್  ಬಿಬಿಎಂಪಿಗೆ ಕಟ್ಟಬೇಕಾದ ಕೊಟ್ಯಂತರ ರು. ತೆರಿಗೆ ಬಾಕಿ ಉಳಿಸಿಕೊಂಡಿದೆ. 39 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ತೆರಿಗೆ ಬಾಕಿ ಪಾವತಿಸುವಂತೆ ನೋಟಿಸ್ ನೀಡಿದ್ದರೂ ಕ್ಯಾರೆ ಎಂದಿಲ್ಲ. 

2017 ರಿಂದ ತೆರಿಗೆ ಬಾಕಿ ಉಳಿಸಿಕೊಂಡಿರೋ ಮಂತ್ರಿ ಮಾಲ್ಗೆ ತೆರಿಗೆ ಬಾಕಿ ಹಿನ್ನೆಲೆ ಬೀಗ ಹಾಕಲು ಬಿಬಿಎಂಪಿ ಮುಂದಾಗಿದೆ.  ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶಿವಸ್ವಾಮಿ ಹಾಗೂ ಬಿಬಿಎಂಪಿ ಅಧಿಕಾರಿಗಳು ಮಂತ್ರಿ ಮಾಲ್ ಗೆ  ಬೀಗ ಹಾಕಲು ನಿರ್ಧಾರ ಮಾಡಿದ್ದಾರೆ. 
 

ಬೆಂಗಳೂರು (ಸೆ.30):  ಎಷ್ಟೆ ನೋಟಿಸ್ ನೀಡಿದ್ರು‌ ಬುದ್ದಿ ಕಲಿಯದ ಮಂತ್ರಿ‌ಮಾಲ್  ಬಿಬಿಎಂಪಿಗೆ (BBMP) ಕಟ್ಟಬೇಕಾದ ಕೊಟ್ಯಂತರ ರು. ತೆರಿಗೆ (Tax) ಬಾಕಿ ಉಳಿಸಿಕೊಂಡಿದೆ. 39 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ತೆರಿಗೆ ಬಾಕಿ ಪಾವತಿಸುವಂತೆ ನೋಟಿಸ್ ನೀಡಿದ್ದರೂ ಕ್ಯಾರೆ ಎಂದಿಲ್ಲ. 

32 ಕೋಟಿ ಆಸ್ತಿ ತೆರಿಗೆ ಪಾವತಿ ಮಾಡದ ಮಂತ್ರಿ ಮಾಲ್‌ಗೆ ಬೀಗ

2017 ರಿಂದ ತೆರಿಗೆ ಬಾಕಿ ಉಳಿಸಿಕೊಂಡಿರೋ ಮಂತ್ರಿ ಮಾಲ್ಗೆ ತೆರಿಗೆ ಬಾಕಿ ಹಿನ್ನೆಲೆ ಬೀಗ ಹಾಕಲು ಬಿಬಿಎಂಪಿ ಮುಂದಾಗಿದೆ.  ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶಿವಸ್ವಾಮಿ ಹಾಗೂ ಬಿಬಿಎಂಪಿ ಅಧಿಕಾರಿಗಳು ಮಂತ್ರಿ ಮಾಲ್ ಗೆ  ಬೀಗ ಹಾಕಲು ನಿರ್ಧಾರ ಮಾಡಿದ್ದಾರೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!