ಬುದ್ದಿ ಕಲಿಯದ ಬೆಂಗಳೂರಿನ ಮಂತ್ರಿ ಮಾಲ್‌ಗೆ ಬೀಗ

ಬುದ್ದಿ ಕಲಿಯದ ಬೆಂಗಳೂರಿನ ಮಂತ್ರಿ ಮಾಲ್‌ಗೆ ಬೀಗ

Suvarna News   | Asianet News
Published : Sep 30, 2021, 02:50 PM IST

ಎಷ್ಟೆ ನೋಟಿಸ್ ನೀಡಿದ್ರು‌ ಬುದ್ದಿ ಕಲಿಯದ ಮಂತ್ರಿ‌ಮಾಲ್  ಬಿಬಿಎಂಪಿಗೆ ಕಟ್ಟಬೇಕಾದ ಕೊಟ್ಯಂತರ ರು. ತೆರಿಗೆ ಬಾಕಿ ಉಳಿಸಿಕೊಂಡಿದೆ. 39 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ತೆರಿಗೆ ಬಾಕಿ ಪಾವತಿಸುವಂತೆ ನೋಟಿಸ್ ನೀಡಿದ್ದರೂ ಕ್ಯಾರೆ ಎಂದಿಲ್ಲ. 

2017 ರಿಂದ ತೆರಿಗೆ ಬಾಕಿ ಉಳಿಸಿಕೊಂಡಿರೋ ಮಂತ್ರಿ ಮಾಲ್ಗೆ ತೆರಿಗೆ ಬಾಕಿ ಹಿನ್ನೆಲೆ ಬೀಗ ಹಾಕಲು ಬಿಬಿಎಂಪಿ ಮುಂದಾಗಿದೆ.  ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶಿವಸ್ವಾಮಿ ಹಾಗೂ ಬಿಬಿಎಂಪಿ ಅಧಿಕಾರಿಗಳು ಮಂತ್ರಿ ಮಾಲ್ ಗೆ  ಬೀಗ ಹಾಕಲು ನಿರ್ಧಾರ ಮಾಡಿದ್ದಾರೆ. 
 

ಬೆಂಗಳೂರು (ಸೆ.30):  ಎಷ್ಟೆ ನೋಟಿಸ್ ನೀಡಿದ್ರು‌ ಬುದ್ದಿ ಕಲಿಯದ ಮಂತ್ರಿ‌ಮಾಲ್  ಬಿಬಿಎಂಪಿಗೆ (BBMP) ಕಟ್ಟಬೇಕಾದ ಕೊಟ್ಯಂತರ ರು. ತೆರಿಗೆ (Tax) ಬಾಕಿ ಉಳಿಸಿಕೊಂಡಿದೆ. 39 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ತೆರಿಗೆ ಬಾಕಿ ಪಾವತಿಸುವಂತೆ ನೋಟಿಸ್ ನೀಡಿದ್ದರೂ ಕ್ಯಾರೆ ಎಂದಿಲ್ಲ. 

32 ಕೋಟಿ ಆಸ್ತಿ ತೆರಿಗೆ ಪಾವತಿ ಮಾಡದ ಮಂತ್ರಿ ಮಾಲ್‌ಗೆ ಬೀಗ

2017 ರಿಂದ ತೆರಿಗೆ ಬಾಕಿ ಉಳಿಸಿಕೊಂಡಿರೋ ಮಂತ್ರಿ ಮಾಲ್ಗೆ ತೆರಿಗೆ ಬಾಕಿ ಹಿನ್ನೆಲೆ ಬೀಗ ಹಾಕಲು ಬಿಬಿಎಂಪಿ ಮುಂದಾಗಿದೆ.  ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶಿವಸ್ವಾಮಿ ಹಾಗೂ ಬಿಬಿಎಂಪಿ ಅಧಿಕಾರಿಗಳು ಮಂತ್ರಿ ಮಾಲ್ ಗೆ  ಬೀಗ ಹಾಕಲು ನಿರ್ಧಾರ ಮಾಡಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!