ಎಎಪಿ ಸೇರಿ ಮನವರಿಕೆ ಆಗಿ ಬಿಜೆಪಿಗೆ ಬಂದಿದ್ದೀನಿ: ಭಾಸ್ಕರ್ ರಾವ್

ಎಎಪಿ ಸೇರಿ ಮನವರಿಕೆ ಆಗಿ ಬಿಜೆಪಿಗೆ ಬಂದಿದ್ದೀನಿ: ಭಾಸ್ಕರ್ ರಾವ್

Published : Mar 01, 2023, 03:49 PM ISTUpdated : Mar 01, 2023, 04:10 PM IST

ಬೆಂಗಳೂರು ನಗರದ ಮಾಜಿ ಪೊಲೀಸ್‌ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರು, ಎಎಪಿ ತೊರೆದು ಬಿಜೆಪಿ ಸೇರಿದ್ದಾರೆ.
 

ರಾಜಕೀಯಕ್ಕೆ ಬಂದಿದ್ದು ನೂತನ ಪಕ್ಷದ ಮೂಲಕ, ರಾಜಕೀಯದ ಬಗ್ಗೆ ಅರಿವೇ ಇಲ್ಲದ ಪಕ್ಷದಲ್ಲಿ ರಾಜಕೀಯ ಮಾಡಲು ಸಾಧ್ಯವಿಲ್ಲ ಎಂದು ಭಾಸ್ಕರ್‌ ರಾವ್‌ ತಿಳಿಸಿದ್ದಾರೆ. ಒಂದು ಕಚೇರಿಯ ಹಾಗೆ ಪಕ್ಷವನ್ನು ನಡೆಸಿಕೊಂಡು ಹೋದ್ರೆ, ಕಾರ್ಯಕರ್ತರ ಧ್ವನಿ ಕೇಳದಿರುವುದು. ಒಂದು ಸಣ್ಣ ಗ್ರೂಪ್‌ ಮಾಡಿಕೊಂಡು ಹೋಗುವುದು ಹಾಗೂ ಪೊಲಿಟಿಕಲ್‌ ಮೆಚ್ಯೂರಿಟಿ ಇಲ್ಲದವರ ಜೊತೆ ಇಲ್ಲದಿರುವುದು ಸಾಧ್ಯವಿಲ್ಲ ಎಂದರು. ಆಮ್‌ ಆದ್ಮಿ ಪಾರ್ಟಿ ಸೇರಿ ಮನವರಿಕೆ ಆಗಿ ಬಿಜೆಪಿಗೆ ಬಂದಿದ್ದೀನಿ. ಜನತಾ ಪಾರ್ಟಿ ಪಕ್ಷದ ಹಿರಿಯ ನಾಯಕರು ಹೇಗೆ ಹೇಳುತ್ತಾರೊ ಹಾಗೆ ಕೆಲಸ ಮಾಡಿಕೊಂಡು ಹೋಗುತ್ತೇವೆ ಎಂದು ಹೇಳಿದ್ರು.

 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more