ಎಎಪಿ ಸೇರಿ ಮನವರಿಕೆ ಆಗಿ ಬಿಜೆಪಿಗೆ ಬಂದಿದ್ದೀನಿ: ಭಾಸ್ಕರ್ ರಾವ್

ಎಎಪಿ ಸೇರಿ ಮನವರಿಕೆ ಆಗಿ ಬಿಜೆಪಿಗೆ ಬಂದಿದ್ದೀನಿ: ಭಾಸ್ಕರ್ ರಾವ್

Published : Mar 01, 2023, 03:49 PM ISTUpdated : Mar 01, 2023, 04:10 PM IST

ಬೆಂಗಳೂರು ನಗರದ ಮಾಜಿ ಪೊಲೀಸ್‌ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರು, ಎಎಪಿ ತೊರೆದು ಬಿಜೆಪಿ ಸೇರಿದ್ದಾರೆ.
 

ರಾಜಕೀಯಕ್ಕೆ ಬಂದಿದ್ದು ನೂತನ ಪಕ್ಷದ ಮೂಲಕ, ರಾಜಕೀಯದ ಬಗ್ಗೆ ಅರಿವೇ ಇಲ್ಲದ ಪಕ್ಷದಲ್ಲಿ ರಾಜಕೀಯ ಮಾಡಲು ಸಾಧ್ಯವಿಲ್ಲ ಎಂದು ಭಾಸ್ಕರ್‌ ರಾವ್‌ ತಿಳಿಸಿದ್ದಾರೆ. ಒಂದು ಕಚೇರಿಯ ಹಾಗೆ ಪಕ್ಷವನ್ನು ನಡೆಸಿಕೊಂಡು ಹೋದ್ರೆ, ಕಾರ್ಯಕರ್ತರ ಧ್ವನಿ ಕೇಳದಿರುವುದು. ಒಂದು ಸಣ್ಣ ಗ್ರೂಪ್‌ ಮಾಡಿಕೊಂಡು ಹೋಗುವುದು ಹಾಗೂ ಪೊಲಿಟಿಕಲ್‌ ಮೆಚ್ಯೂರಿಟಿ ಇಲ್ಲದವರ ಜೊತೆ ಇಲ್ಲದಿರುವುದು ಸಾಧ್ಯವಿಲ್ಲ ಎಂದರು. ಆಮ್‌ ಆದ್ಮಿ ಪಾರ್ಟಿ ಸೇರಿ ಮನವರಿಕೆ ಆಗಿ ಬಿಜೆಪಿಗೆ ಬಂದಿದ್ದೀನಿ. ಜನತಾ ಪಾರ್ಟಿ ಪಕ್ಷದ ಹಿರಿಯ ನಾಯಕರು ಹೇಗೆ ಹೇಳುತ್ತಾರೊ ಹಾಗೆ ಕೆಲಸ ಮಾಡಿಕೊಂಡು ಹೋಗುತ್ತೇವೆ ಎಂದು ಹೇಳಿದ್ರು.

 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more