ಎಎಪಿ ಸೇರಿ ಮನವರಿಕೆ ಆಗಿ ಬಿಜೆಪಿಗೆ ಬಂದಿದ್ದೀನಿ: ಭಾಸ್ಕರ್ ರಾವ್

ಎಎಪಿ ಸೇರಿ ಮನವರಿಕೆ ಆಗಿ ಬಿಜೆಪಿಗೆ ಬಂದಿದ್ದೀನಿ: ಭಾಸ್ಕರ್ ರಾವ್

Published : Mar 01, 2023, 03:49 PM ISTUpdated : Mar 01, 2023, 04:10 PM IST

ಬೆಂಗಳೂರು ನಗರದ ಮಾಜಿ ಪೊಲೀಸ್‌ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರು, ಎಎಪಿ ತೊರೆದು ಬಿಜೆಪಿ ಸೇರಿದ್ದಾರೆ.
 

ರಾಜಕೀಯಕ್ಕೆ ಬಂದಿದ್ದು ನೂತನ ಪಕ್ಷದ ಮೂಲಕ, ರಾಜಕೀಯದ ಬಗ್ಗೆ ಅರಿವೇ ಇಲ್ಲದ ಪಕ್ಷದಲ್ಲಿ ರಾಜಕೀಯ ಮಾಡಲು ಸಾಧ್ಯವಿಲ್ಲ ಎಂದು ಭಾಸ್ಕರ್‌ ರಾವ್‌ ತಿಳಿಸಿದ್ದಾರೆ. ಒಂದು ಕಚೇರಿಯ ಹಾಗೆ ಪಕ್ಷವನ್ನು ನಡೆಸಿಕೊಂಡು ಹೋದ್ರೆ, ಕಾರ್ಯಕರ್ತರ ಧ್ವನಿ ಕೇಳದಿರುವುದು. ಒಂದು ಸಣ್ಣ ಗ್ರೂಪ್‌ ಮಾಡಿಕೊಂಡು ಹೋಗುವುದು ಹಾಗೂ ಪೊಲಿಟಿಕಲ್‌ ಮೆಚ್ಯೂರಿಟಿ ಇಲ್ಲದವರ ಜೊತೆ ಇಲ್ಲದಿರುವುದು ಸಾಧ್ಯವಿಲ್ಲ ಎಂದರು. ಆಮ್‌ ಆದ್ಮಿ ಪಾರ್ಟಿ ಸೇರಿ ಮನವರಿಕೆ ಆಗಿ ಬಿಜೆಪಿಗೆ ಬಂದಿದ್ದೀನಿ. ಜನತಾ ಪಾರ್ಟಿ ಪಕ್ಷದ ಹಿರಿಯ ನಾಯಕರು ಹೇಗೆ ಹೇಳುತ್ತಾರೊ ಹಾಗೆ ಕೆಲಸ ಮಾಡಿಕೊಂಡು ಹೋಗುತ್ತೇವೆ ಎಂದು ಹೇಳಿದ್ರು.

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more