ಎಎಪಿ ಸೇರಿ ಮನವರಿಕೆ ಆಗಿ ಬಿಜೆಪಿಗೆ ಬಂದಿದ್ದೀನಿ: ಭಾಸ್ಕರ್ ರಾವ್

ಎಎಪಿ ಸೇರಿ ಮನವರಿಕೆ ಆಗಿ ಬಿಜೆಪಿಗೆ ಬಂದಿದ್ದೀನಿ: ಭಾಸ್ಕರ್ ರಾವ್

Published : Mar 01, 2023, 03:49 PM ISTUpdated : Mar 01, 2023, 04:10 PM IST

ಬೆಂಗಳೂರು ನಗರದ ಮಾಜಿ ಪೊಲೀಸ್‌ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರು, ಎಎಪಿ ತೊರೆದು ಬಿಜೆಪಿ ಸೇರಿದ್ದಾರೆ.
 

ರಾಜಕೀಯಕ್ಕೆ ಬಂದಿದ್ದು ನೂತನ ಪಕ್ಷದ ಮೂಲಕ, ರಾಜಕೀಯದ ಬಗ್ಗೆ ಅರಿವೇ ಇಲ್ಲದ ಪಕ್ಷದಲ್ಲಿ ರಾಜಕೀಯ ಮಾಡಲು ಸಾಧ್ಯವಿಲ್ಲ ಎಂದು ಭಾಸ್ಕರ್‌ ರಾವ್‌ ತಿಳಿಸಿದ್ದಾರೆ. ಒಂದು ಕಚೇರಿಯ ಹಾಗೆ ಪಕ್ಷವನ್ನು ನಡೆಸಿಕೊಂಡು ಹೋದ್ರೆ, ಕಾರ್ಯಕರ್ತರ ಧ್ವನಿ ಕೇಳದಿರುವುದು. ಒಂದು ಸಣ್ಣ ಗ್ರೂಪ್‌ ಮಾಡಿಕೊಂಡು ಹೋಗುವುದು ಹಾಗೂ ಪೊಲಿಟಿಕಲ್‌ ಮೆಚ್ಯೂರಿಟಿ ಇಲ್ಲದವರ ಜೊತೆ ಇಲ್ಲದಿರುವುದು ಸಾಧ್ಯವಿಲ್ಲ ಎಂದರು. ಆಮ್‌ ಆದ್ಮಿ ಪಾರ್ಟಿ ಸೇರಿ ಮನವರಿಕೆ ಆಗಿ ಬಿಜೆಪಿಗೆ ಬಂದಿದ್ದೀನಿ. ಜನತಾ ಪಾರ್ಟಿ ಪಕ್ಷದ ಹಿರಿಯ ನಾಯಕರು ಹೇಗೆ ಹೇಳುತ್ತಾರೊ ಹಾಗೆ ಕೆಲಸ ಮಾಡಿಕೊಂಡು ಹೋಗುತ್ತೇವೆ ಎಂದು ಹೇಳಿದ್ರು.

 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more