ಎಎಪಿ ಸೇರಿ ಮನವರಿಕೆ ಆಗಿ ಬಿಜೆಪಿಗೆ ಬಂದಿದ್ದೀನಿ: ಭಾಸ್ಕರ್ ರಾವ್

ಎಎಪಿ ಸೇರಿ ಮನವರಿಕೆ ಆಗಿ ಬಿಜೆಪಿಗೆ ಬಂದಿದ್ದೀನಿ: ಭಾಸ್ಕರ್ ರಾವ್

Published : Mar 01, 2023, 03:49 PM ISTUpdated : Mar 01, 2023, 04:10 PM IST

ಬೆಂಗಳೂರು ನಗರದ ಮಾಜಿ ಪೊಲೀಸ್‌ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರು, ಎಎಪಿ ತೊರೆದು ಬಿಜೆಪಿ ಸೇರಿದ್ದಾರೆ.
 

ರಾಜಕೀಯಕ್ಕೆ ಬಂದಿದ್ದು ನೂತನ ಪಕ್ಷದ ಮೂಲಕ, ರಾಜಕೀಯದ ಬಗ್ಗೆ ಅರಿವೇ ಇಲ್ಲದ ಪಕ್ಷದಲ್ಲಿ ರಾಜಕೀಯ ಮಾಡಲು ಸಾಧ್ಯವಿಲ್ಲ ಎಂದು ಭಾಸ್ಕರ್‌ ರಾವ್‌ ತಿಳಿಸಿದ್ದಾರೆ. ಒಂದು ಕಚೇರಿಯ ಹಾಗೆ ಪಕ್ಷವನ್ನು ನಡೆಸಿಕೊಂಡು ಹೋದ್ರೆ, ಕಾರ್ಯಕರ್ತರ ಧ್ವನಿ ಕೇಳದಿರುವುದು. ಒಂದು ಸಣ್ಣ ಗ್ರೂಪ್‌ ಮಾಡಿಕೊಂಡು ಹೋಗುವುದು ಹಾಗೂ ಪೊಲಿಟಿಕಲ್‌ ಮೆಚ್ಯೂರಿಟಿ ಇಲ್ಲದವರ ಜೊತೆ ಇಲ್ಲದಿರುವುದು ಸಾಧ್ಯವಿಲ್ಲ ಎಂದರು. ಆಮ್‌ ಆದ್ಮಿ ಪಾರ್ಟಿ ಸೇರಿ ಮನವರಿಕೆ ಆಗಿ ಬಿಜೆಪಿಗೆ ಬಂದಿದ್ದೀನಿ. ಜನತಾ ಪಾರ್ಟಿ ಪಕ್ಷದ ಹಿರಿಯ ನಾಯಕರು ಹೇಗೆ ಹೇಳುತ್ತಾರೊ ಹಾಗೆ ಕೆಲಸ ಮಾಡಿಕೊಂಡು ಹೋಗುತ್ತೇವೆ ಎಂದು ಹೇಳಿದ್ರು.

 

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
Read more