Bengaluru Garbage: ಈ ಗ್ರಾಮಗಳ ಯುವಕರಿಗೆ ಹೆಣ್ಣು ಕೋಡೊದಿಲ್ವಂತೆ, ಕಂಕಣಭಾಗ್ಯ ಕಸಿದ ಕಸ!

Bengaluru Garbage: ಈ ಗ್ರಾಮಗಳ ಯುವಕರಿಗೆ ಹೆಣ್ಣು ಕೋಡೊದಿಲ್ವಂತೆ, ಕಂಕಣಭಾಗ್ಯ ಕಸಿದ ಕಸ!

Published : Dec 04, 2021, 05:41 PM IST

- ಈ ಗ್ರಾಮಗಳಿಗೆ ಹೆಣ್ಣು ಕೋಡೊದಿಲ್ಲ, ಯುವಕರ ಕಂಕಣಭಾಗ್ಯ ಕಸಿದ ಕಸ!

- ಸಂಬಂಧಿಕರು ಒಮ್ಮೆ ಬಂದರೇ ಮತ್ತೆ ವಾಪಸ್‌ ಬರುವ ಪ್ರಶ್ನೆಯೇ ಇಲ್ಲ!

- ಕಸದಿಂದ ಕಳೆದ  3 ವರ್ಷದಿಂದ ಅರಸಮ್ಮನ ಜಾತ್ರೆಯೇ ಸ್ಥಗಿತ
 

ಬೆಂಗಳೂರು (ಡಿ. 04):  ದೊಡ್ಡಬಳ್ಳಾಪುರ-ಕೊರಟಗೆರೆ (Doddaballapur Koratagere) ಕ್ಷೇತ್ರದ ಗಡಿರೇಖೆಯ ಮೇಲಿರುವ ಎಂಎಸ್‌ಜಿಪಿ ಇನ್ ಪ್ರಾ ಟೇಕ್ ಘನತ್ಯಾಜ್ಯ ವಿಲೇವಾರಿ ಘಟಕ  ದೊಡ್ಡಬಳ್ಳಾಪುರ, ಕೊರಟಗೆರೆ ಕ್ಷೇತ್ರದ ರೈತರ ಬದುಕಿಗೆ 6 ವರ್ಷದಿಂದ ಮಾರಕ ಆಗಿದೆ. ಈ ಘಟಕದಿಂದ ಹೊರ ಬರುವ ಅನಿಲ ಮತ್ತು ಕಸದ ರಾಶಿಯ ಕೊಳಚೆ (Garbage) ನೀರು ಕೊರಟಗೆರೆ ಕ್ಷೇತ್ರದ ಮಾವತ್ತೂರು ಕೆರೆಗೆ ಸೇರಿ ನೀರು (Polluted Water) ಕಲುಷಿತಗೊಂಡಿದೆ.  

ಎಂಎಸ್‌ಜಿಪಿ ಕಸ ವಿಲೇವಾರಿ ಘಟಕ ಸ್ಥಾಪನೆಗೆ ಸರಕಾರ ಸ್ಥಳೀಯ ಗ್ರಾಮ ಪಂಚಾಯ್ತಿಯ ಪರವಾನಿಗೆ (License)  ಪಡೆದಿಲ್ಲ. ಭಕ್ತರಹಳ್ಳಿ ಗ್ರಾಪಂಯಿಂದ ನಾಲ್ಕು ಬಾರಿ ನೋಟಿಸ್ ಜಾರಿ ಮಾಡಿದರೂ ಘಟಕದ ಮಾಲೀಕರು ಉತ್ತರ ನೀಡಿಲ್ಲ,  ಘಟಕಕ್ಕೆ ಪ್ರತಿನಿತ್ಯ 8 ರಿಂದ 10ಸಾವಿರ ಟನ್ ಕಸ ಬರುತ್ತಿದೆ. ಅಳತೆ ಮೀರಿ ತರುವ ಕಸ ವಿಲೇವಾರಿ ಆಗದೇ ಕೊಳೆತು ಭೂಮಿಗೆ ಸೇರಿ ಅಂತರ್ಜಲ ಮಟ್ಟ ವಿಷಮಯವಾಗಿದೆ. ಇದ್ರಿಂದ ಸುಮಾರು 100 ಗ್ರಾಮದ ಜನರಿಗೆ ಚರ್ಮ ರೋಗ, ಶ್ವಾಸಕೋಶದ ತೊಂದರೆ, ಕಿಡ್ನಿಯಲ್ಲಿ ಕಲ್ಲು ಸೇರಿದಂತೆ ಹಲವು ಕಾಯಿಲೆಗಳು ಬರುತ್ತಿವೆ.  ನಮ್ಮ ಗ್ರಾಮಕ್ಕೆ ಹೆಣ್ಣು ಕೂಡಲು ಯಾರು ಮುಂದೆ ಬರುತ್ತಿಲ್ಲ. ಸಂಬಂಧಿಕರ ಮನೆಗೆ ಬಂದರೇ ಅರ್ಧಗಂಟೆಯು ಇರೋದಿಲ್ಲ. ನಮ್ಮ ಊರಿನ ಗ್ರಾಮದೇವತೆ ಅರಸಮ್ಮ ಜಾತ್ರೆ ನಿಲ್ಲಿಸಿ ಐದು ವರ್ಷವಾಗಿದೆ. ಅಂತರ್ಜಲ ಮಟ್ಟ ಕಲುಷಿತವಾಗಿ ಕುಡಿಯಲು ನೀರು ಸಿಗದಿರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಳ್ಳುತ್ತಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more